ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

”ಕನ್ನಡ ಕಸ್ತೂರಿ” ಪ್ರಶಸ್ತಿಗೆ  ರಾಜೇಂದ್ರ. ಎನ್.ಕೊಲ್ಲೂರು ಆಯ್ಕೆ: ಮಹಾಂತೇಶ.ಎನ್.ಪಾಟೀಲ್

ಚಿತ್ತಾಪುರ:ಮಾತೃಭೂಮಿ ಸೇವಾ ಸಂಸ್ಥೆಯ ಸಂಸ್ಥಾಪಕರು ಮತ್ತು ಅಧ್ಯಕ್ಷರು ಶ್ರೀ ರಾಜೇಂದ್ರ.ಎನ್.ಕೊಲ್ಲೂರುರವರು ಸುಮಾರು ವರ್ಷ ಗಳಿಂದ ತಮ್ಮ ಸಂಸ್ಥೆಯ ಮೂಲಕ ಅನೇಕ ಸಮಾಜ ಸೇವಾ ಕಾರ್ಯಗಳು ಮಾಡುತ್ತಾ ಬರುತಿದ್ದಾರೆ. ಬಹಳಷ್ಟು ಪತ್ರಿಕಾ ಮತ್ತು ಮಾಧ್ಯಮಗಳಲ್ಲಿ ಕೂಡ ಅವರ ಸೇವೆಗಳ ಬಗ್ಗೆ ನೋಡಿದ್ದೇವೆ.ಇವರ ನಾಡು,ನುಡಿ ಹಾಗೂ ಸಾಮಾಜಿಕ ಸೇವೆಯನ್ನು ಗುರುತಿಸಿ ಕರ್ನಾಟಕ ರಾಜ್ಯ ಬರಹಗಾರರ ಸಂಘ ರಾಜ್ಯ ಘಟಕ ಹೂವಿನ ಹಡಗಲಿ ಜಿಲ್ಲಾ ಘಟಕ ಕಲಬುರಗಿ ಇವರಿಂದ ರಾಜೇಂದ್ರ. ಎನ್.ಕೊಲ್ಲೂರು ರವರಿಗೆ ” ಕನ್ನಡ ಕಸ್ತೂರಿ”  ಜಿಲ್ಲಾ ಮಟ್ಟದ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.ಇದೇ ನವೆಂಬರ್ ೧೩ ರಂದು ಕಲಬುರಗಿಯ ಕನ್ನಡ ಭವನದಲ್ಲಿ ನಡೆಯಲಿರುವ ಕನ್ನಡ ರಾಜ್ಯೋತ್ಸವದ ಕಾರ್ಯಕ್ರಮದಲ್ಲಿ ಸಾಧಕರಿಗೆ ಪ್ರಶಸ್ತಿ ಪ್ರಧಾನ ಸಮಾರಂಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುತ್ತದೆ ಎಂದು ಕರ್ನಾಟಕ ಬರಹಗಾರರ ಸಂಘದ ಕಲಬುರಗಿ ಜಿಲ್ಲಾಧ್ಯಕ್ಷರಾದ ಶ್ರೀ ಮಹಾಂತೇಶ.ಎನ್.ಪಾಟೀಲ್ ರವರು ಪತ್ರಿಕೆಯಲ್ಲಿ ತಿಳಿಸಿದ್ದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ