ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯೋತ್ಸವ ಪ್ರಶಸ್ತಿಗೆ ಬಾಜನರಾದ ಮಾದಮ್ಮಗೆ ಸನ್ಮಾನ :ಶಾಸಕ ಆರ್.ನರೇಂದ್ರ


ಹನೂರು :ಕ್ಷೇತ್ರ ವ್ಯಾಪ್ತಿಯ ಜೀರಿಗೆ ಗದ್ದೆ ಗ್ರಾಮದಲ್ಲಿ ಜನಿಸಿ ಸುತ್ತಮುತ್ತಲಿನ ಗ್ರಾಮದ ಜನರ ಕಷ್ಟ ಸುಖದಲ್ಲಿ ಸದಾಕಾಲವೂ ಸ್ಪಂದಿಸಿದ ಮಾದಮ್ಮರನ್ನು ಗುರುತಿಸಿ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದು ನಮಗೆ ಸಂತಸ ತಂದಿದೆ ಎಂದು ಶಾಸಕ ಆರ್ ನರೇಂದ್ರ ತಿಳಿಸಿದರು .
ಪಟ್ಟಣದ ಲೋಕೋಪಯೋಗಿ ಇಲಾಖೆಯಲ್ಲಿ ಸರಳವಾಗಿ ತಾಲ್ಲೂಕು ಆಡಳಿತ ಮಂಡಳಿಯವರಿಂದ ಮಾದಮ್ಮನವರಿಗೆ ಅಧಿಕಾರಿಗಳ ಜೊತೆಯಲ್ಲಿ ಸನ್ಮಾನ ಮಾಡಿ ಮಾತನಾಡಿದ ಅವರು ಹಳ್ಳಿಗಳಲ್ಲಿ ಇಂದು ಸಹ ಹಲವಾರು ನಾಟಿ ವೈದ್ಯರಿದ್ದು ತೆರೆಮರೆಯಲ್ಲಿದ್ದಾರೆ ಈಕೆಯು ನಾಟಿ ವೈದ್ಯ ವೃತ್ತಿಯ ಜೊತೆಯಲ್ಲಿ ಪ್ರಸೂತಿ ಸೇವೆಯಲ್ಲು ಸಹ ಗಣನೀಯ ಸೇವೆ ಮಾಡಿದ್ದಾರೆ ,ಇವರ ಪ್ರಾಮಾಣಿಕ ಸೇವೆ ನಮಗೆ ಮಾದರಿಯಾಗಲಿ ಅದೇ ರೀತಿಯಲ್ಲಿ ಈ ವೈದಿಕ ವೃತ್ತಿಯನ್ನು ವಂಶಪಾರಂಪರ್ಯವಾಗಿ ಮುಂದುವರಿಸಿ ಎಂದು ಶಾಸಕರು ಅವರ ಕುಟುಂಬಸ್ತರಿಗೆ ಸಲಹೆ ನೀಡಿದರು
ಇದೇ ಸಮಯದಲ್ಲಿ ಎಲ್ಲಾ ಅಧಿಕಾರಿವರ್ಗ ,ಜನಪ್ರತಿನಿದಿಗಳು ,ಮುಖಂಡರುಗಳಾದ. ಚಂದ್ರಪ್ಪ ,ಜಗದಿಶ್ ,ನಿಂಗರಾಜು ,ವೇಲು ಸೇರಿದಂತೆ ಹಲವಾರು ಹಾಜರಿದ್ದರು..ವರದಿ ಉಸ್ಮಾನ್ ಖಾನ್ ಬಂಡಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ