ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅರ್ಥಪೂರ್ಣ ಹುಟ್ಟು ಹಬ್ಬ ಆಚರಣೆ

ಕಲಬುರಗಿ:

ಯುವ ನಾಯಕರು,ರಾಜ್ಯ ಬಿಜೆಪಿ ಉಪಾಧ್ಯಕ್ಷರು,
ಯುವ ಬಿಜೆಪಿಯ ಆಶಾಕಿರಣ ಮಾನ್ಯ ಶ್ರೀ ಬಿ.ವೈ.ವಿಜಯೇಂದ್ರ ರವರ 47 ನೇ ಜನ್ಮದಿನದ ಅಂಗವಾಗಿ ಕಲಬುರ್ಗಿ ಯ ಮಹಾದೇವಿ ವೃದ್ಧಾಶ್ರಮ ದ ವಯೋವೃದ್ಧ ತಂದೆ – ತಾಯಿರಿಗೆ ಹೋಳಿಗೆ ಊಟದ ವ್ಯವಸ್ಥೆ ಮಾಡಿ ಅವರ ಅಮೃತ ಹಸ್ತದಿಂದ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು

ಜಿಲ್ಲಾ ಬಿಜೆಪಿ ಯುವ ಮೋರ್ಚಾ ಅಧ್ಯಕ್ಷರಾದ ಪ್ರವೀಣ್ ತೆಗನೂರ ಹಾಗೂ ಸುರೇಶ ಪಾಟೀಲ್ ನೇದಲಗಿ ರವರ ಉಪಸ್ಥಿತಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅನೇಕ ನಾಯಕರು ,ಯುವ ಬಳಗ ಹಾಗೂ ಅಭಿಮಾನಿಗಳು ಸೇರಿದಂತೆ ಕಾರ್ಯಕ್ರಮದ ಆಯೋಜನೆಯು ಲಕ್ಷ್ಮಣ ಸವದಿ ಸಾಹೂಕಾರ ಅಭಿಮಾನ ಬಳಗದ ವತಿಯಿಂದ ಅರ್ಥಪೂರ್ಣ ಜನ್ಮ ದಿನಾಚರಣೆಯನ್ನು ಆಚರಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ