ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಚಿವ ಬಿ.ಸಿ.ನಾಗೇಶ್ ಅವರಿಂದ ಕರುನಾಡ ಕಂದ ಪತ್ರಿಕೆಗೆ ಶುಭ ಹಾರೈಕೆ

ತುಮಕೂರು:ಜಿಲ್ಲೆಯ ತಿಪಟೂರು ತಾಲೂಕಿನ ಶಿವಪುರ ಗ್ರಾಮದಲ್ಲಿ ವಿವಿಧ ಕಾಮಗಾರಿಗಳ ಗುದ್ದಲಿ ಪೂಜೆ ನೆರವೇರಿಸಿದ ನಂತರ ಕರುನಾಡ ಕಂದ ಪತ್ರಿಯು ಒಂದು ವರ್ಷ ಯಶಸ್ವಿಯಾಗಿ ಪೂರೈಸಿದ ಕನ್ನಡ ರಾಜ್ಯೋತ್ಸವ ವಿಶೇಷ ಸಂಚಿಕೆಯನ್ನು ಕರ್ನಾಟಕ ಸರ್ಕಾರದ ಶಿಕ್ಷಣ ಹಾಗೂ ಸಕಾಲ ಸಚಿವರಾದ ಶ್ರೀ ಬಿ.ಸಿ ನಾಗೇಶ್ ಅವರು ಬಿಡುಗಡೆಗೊಳಿಸಿ ಪತ್ರಿಕೆಗೆ ಶುಭ ಹಾರೈಸಿದರು.ವೇದಿಕೆ ಮೇಲಿದ್ದ ಗಣ್ಯರು ಸಹ ಪತ್ರಿಕೆಯು ಎಲ್ಲಾ ಜಿಲ್ಲೆಗಳ ಸುದ್ದಿಗಳನ್ನು ಹೊತ್ತು ತರುವ ಜೊತೆ ಜೊತೆಗೆ ಉತ್ತಮ ವಿಷಯಗಳನ್ನು ಹೊತ್ತು ತರುವ ಓದುಗರ ಮನೆ-ಮನಳನ್ನು ಸೆಳೆಯುತ್ತಿದೆ ರಾಜ್ಯ ಮಟ್ಟದಲ್ಲಿ ಈ ಪತ್ರಿಕೆ ಮುಂದಿನ ದಿನಗಳಲ್ಲಿ ಒಳ್ಳೆಯ ಹೆಸರು ಮಾಡಲಿ ಎಂದು ಸಂತೋಷದಿಂದ ಪತ್ರಿಕಾ ಬಳಗಕ್ಕೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ತಿಪಟೂರಿನ ಸಹಕಾರಿ ಮುಖಂಡರಾದ ಶ್ರೀ ಕೆ.ಆರ್. ದೇವರಾಜು, ಪತ್ರಿಕೆಯ ವರದಿಗಾರರಾದ ಮನು ಎಸ್ ಎಂ ಸೇರಿದಂತೆ ಇತರರು ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

6 Responses

Leave a Reply

Your email address will not be published. Required fields are marked *

ಇದನ್ನೂ ಓದಿ