ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮನೆಗಳ ಹಂಚಿಕೆ ತಡೆಯುವ ಕುರಿತು ಮನವಿ ಸಲ್ಲಿಕೆ


ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಂಗಳೂರು ಗ್ರಾಮ ಪಂಚಾಯತಿ ವತಿಯಿಂದ 2022-2023 ನೇ ಸಾಲಿನ ಬಸವ ವಸತಿ ಹಾಗೂ ಡಾಕ್ಟರ್ ಬಿ ಆರ್ ಅಂಬೇಡ್ಕರ್ ವಸತಿ ಯೋಜನೆಯ ಮನೆಗಳ ಹಂಚಿಕೆ ಕಡು ಬಡವರಿಗೆ ಮತ್ತು ಅಂಗವಿಕಲರಿಗೆ ಸರಿಯಾಗಿ ಹಂಚಿಕೆ ಆಗದೆ ಸರ್ಕಾರದಿಂದ ಬಂದ ಮನೆಗಳನ್ನು 20000ರಿಂದ 30000 ಸಾವಿರೂಪಾಯಿಗಳ ಹಣಕ್ಕಾಗಿ ಬೇಡಿಕೆಯಿಟ್ಟು ಹಣ ಕೊಟ್ಟವರಿಗೆ ಮನೆ ಹಂಚಿಕೆ ಮಾಡುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಗೊತ್ತಿದ್ದರೂ ಕೂಡಾ ಮೌನವಾಗಿದ್ದಾರೆ ಮನೆ ಇಲ್ಲದ ಕಡು ಬಡವರಿಗೆ ಅಂಗವಿಕಲರಿಗೆ ಸಂಬಂಧಪಟ್ಟ ಅಧಿಕಾರಿಗಳು ಕೂಲಂಕುಷವಾಗಿ ಪರಿಶೀಲಿಸಿ ತದನಂತರ ಸರಿಯಾದ ಫಲಾನುಭವಿಗಳನ್ನು ಆಯ್ಕೆ ಮಾಡಿ ಮಂಜೂರು ಮಾಡಬೇಕಾಗಿದೆ ತಾವುಗಳು ಕ್ರಮಕೈಗೊಳ್ಳದ ಪಕ್ಷದಲ್ಲಿ ಮೇಲಾಧಿಕಾರಿಗಳ ಗಮನಕ್ಕೆ ತರಲಾಗುವುದು ಎಂದು ಆಗ್ರಹಿಸಿ ಗ್ರಾಮ ಪಂಚಾಯತ್ ಕಾರ್ಯಾಲಯಕ್ಕೆ ರವಿ ನಿಂಗಪ್ಪ ಆಗೋಲಿ ಮನವಿ ಸಲ್ಲಿಸಿದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ