ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕರ್ನಾಟಕ ಅಹಿಂದ ಜನಪರ ವೇದಿಕೆ ಪದಾಧಿಕಾರಿಗಳ ಆಯ್ಕೆ

ವಿಜಯನಗರ ಜಿಲ್ಲೆ ಕೊಟ್ಟೂರು;ಪಟ್ಟಣದ ವಾಲ್ಮೀಕಿ ನಗರ ಕೆಳಗೇರಿ ಆಂಜನೇಯ ದೇವಸ್ಥಾನ ಮುಂಭಾಗದಲ್ಲಿ ಕರ್ನಾಟಕ ಜನಪರ ವೇದಿಕೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು
ಈ ಕಾರ್ಯಕ್ರಮದಲ್ಲಿ ಜಿಲ್ಲಾ ಮತ್ತು ತಾಲೂಕು ಪದಾಧಿಕಾರಿಗಳ ನೇಮಕ ಪ್ರಕ್ರಿಯೆ ನಡೆಸಲಾಯಿತು

ಈ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ರಾಜ್ಯ ಅಧ್ಯಕ್ಷ ನಗರುಲ್ ನರಸಿಂಹಪ್ಪ ನವರು ನಮ್ಮ ಸಂಘಟನೆ ನೊಂದವರ ಮತ್ತು ಬಡವರ ಹಿತ ರಕ್ಷಣೆ ಕಾಪಾಡುವ ಉದ್ದೇಶ ವಾಗಿದೆ ಇಲ್ಲಿ ಯಾವುದೇ ಜಾತಿ ಮತ ಭೇದ ಭಾವ ಮಾಡದೆ ಸರ್ವರಿಗೂ ಸಮಾನ ಅವಕಾಶ ಇದೆ ನಮ್ಮ ಸಂಘದ ಪ್ರತಿ ಸದಸ್ಯರಿಗೆ ಸರ್ಕಾರದ ಸೌಲಭ್ಯಗಳು ಹಾಗೂ ವಸತಿ ಯನ್ನು ಕಲ್ಪಿಸಿಕೊಡಲು ಸದಾ ಸಿದ್ದರಿದ್ದೇವೆ ಎಂದು ಹೇಳಿದರು

ವಿಜಯ ನಗರ ಜಿಲ್ಲಾಧ್ಯಕ್ಷರನ್ನಾಗಿ. ಸಣ್ಣ ಪವಡಿ ಹನುಮಂತಪ್ಪ, ಪ್ರಧಾನ ಕಾರ್ಯದರ್ಶಿಯಾಗಿ. ಶಿವರಾಜ್ ಕೆ, ಕಾರ್ಯದರ್ಶಿ ಸಿದ್ದಿಕ್, ಕೊಟ್ಟೂರು ತಾಲೂಕು ಅಧ್ಯಕ್ಷರನ್ನಾಗಿ ತಸ್ಲಿಂ ಬಾನು, ಆಯ್ಕೆ ಮಾಡಲಾಗಿತ್ತು.

ಈ ಸಂದರ್ಭದಲ್ಲಿ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳ ಉಪಸ್ಥಿತರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!