ಶಿವಮೊಗ್ಗ:ಕನಾ೯ಟಕ ದಲಿತ ಸಂಘರ್ಷ ಸಮಿತಿಯ (ಪ್ರೊ.ಬಿ. ಕೃಷ್ಣಪ್ಪ ಸ್ಥಾಪಿತ)ಸಂಘಟನೆಯ ಸಾಗರ ತಾಲೂಕು ಸಂಘಟನಾ ಸಂಚಾಲಕರಾಗಿ ಸಂತೋಷ ಬಂದಗದ್ದೆ ಇವರನ್ನು ತಾಲೂಕು ಸಮಿತಿಯ ಸಭೆಯಲ್ಲಿ ಸವಾ೯ನುಮತದಿಂದ ಆಯ್ಕೆ ಮಾಡಲಾಯಿತು ಎಂದು ಲಕ್ಷ್ಮಣ್ ಸಾಗರ್ ತಾಲೂಕು ಸಂ ಚಾಲಕರು ಸಾಗರ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.




















