ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜಯಂತ್ಯೋತ್ಸವ

ಯಡ್ರಾಮಿ: ತಾಲೂಕಿನ ಕಾಚೂರ್ ಗ್ರಾಮದಲ್ಲಿ ಟಿಪ್ಪು ಸುಲ್ತಾನ ಸಮೀತಿಯ ವತಿಯಿಂದ ಗ್ರಾಮದಲಿ ಟಿಪ್ಪು ಸುಲ್ತಾನ ಜಯಂತಿ ಆಚರಿಸಲಾಯಿತು. ಈ ಹಿಂದೆ ಸುಮಾರು ನಾಲ್ಕು ವರ್ಷಗಳಿಂದ ಯಶಸ್ವಿಯಾಗಿ ಜಯಂತ್ಯೋತ್ಸವ ಕಾರ್ಯಕ್ರಮವನ್ನು ನಡೆದು ಈ ವರ್ಷದ ಅಂದರೆ ಐದನೇ ವರ್ಷದ ಕಾರ್ಯಕ್ರಮವು ಬಹಳ ಅರ್ಥ ಪೂರ್ಣ ಮತ್ತು ಸರಕಾರದ ನಿಯಮಗಳನ್ನು ಪಾಲಿಸಿ ಬಹಳ ಸರಳತೆಯಿಂದ ಜಯಂತಿ ಜರುಗಿತು.
ನೂತನವಾಗಿ ಗ್ರಾಮದ ಸಮೀತಿಯ ಅದ್ಯಕ್ಷರಾದ ಶ್ರೀ ರಾಜಾ ಪಟೇಲ್ ಪೊಲೀಸ್ ಪಾಟೀಲ್ ರವರಿಗೆ ಗ್ರಾಮದ ಸರ್ವ ಜನಾಂಗದವರು ಹಾಗೂ ಜಯಂತ್ಯೋತ್ಸವ ಸಮೀತಿಯ ಅಧ್ಯಕ್ಷರು,ಪದಾಧಿಕಾರಗಳು ಸೇರಿ ಶಾಲು ಹೊದಿಸಿ ಸನ್ಮಾನಿಸಿದರು.
ಈ ಜಯಂತ್ಯೋತ್ಸವ ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾದ ಶ್ರೀ ರಾಜಾ ಪಟೇಲ್, ಖಾಜಾಪಟೇಲ್ ಕಾಚೂರ್ ,
ಮೋಸಿನ್ ಪಟೇಲ, ಹಾಗೂ ಟಿಪ್ಪು ಸುಲ್ತಾನ್ ಸಮಿತಿ ಯುವಕರು ಮತ್ತು ಗ್ರಾಮಸ್ಥರು ಹಾಜರಿದ್ದು ಕಾರ್ಯಕ್ರಮ ಯಶಸ್ವಿಗೊಳಿಸಲಾಯಿತು ಎಂದು ಸಮೀರ್ ಪಟೇಲ್ ಗಿರಣಿ ಅವರು ತಿಳಿಸಿದರು ಜೊತೆಗೆ ನಾವೆಲ್ಲರು ಒಂದೇ ಹಿಂದೂ- ಮುಸ್ಲಿಂ,ಜಾತಿ,ಮತ ಎಂಬ ಭೇದ-ಭಾವವಿಲ್ಲದೆ ಜಯಂತ್ಯೋತ್ಸವವನ್ನು ಆಚರಿಸೋಣ ಎಂದು ಮಾನವೀಯ ನುಡಿಗಳನ್ನು ಹೇಳಿದರು.
ವರದಿ: ಚಂದ್ರಶೇಖರ ಎಸ್ ಪಾಟೀಲ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ