ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದಾಗ ಹೋರಾಟವನ್ನು ಹಿಂಪಡೆಯಲಾಯಿತು .

ಯಾದಗಿರಿ;ಅಂಬೇಡ್ಕರ್ ಸ್ವಾಭಿಮಾನ ಸೇನೆ ಯಾದಗಿರಿ ಜಿಲ್ಲಾ ಸಮಿತಿಯಿಂದ ಎರಡು ಮೂರು ದಿನಗಳಿಂದ ಸತ್ಯಾಗ್ರಹ ನಡೆಸಿದರು.
ಅಧಿಕಾರಿಗಳು ಬೇಡಿಕೆ ಈಡೇರಿಕೆಗಾಗಿ ಹಾಗೂ ಕೆಲ ಇಲಾಖೆಯ ಅಧಿಕಾರಿಗಳು ಸ್ಪಂದನೆ ಸಿಕ್ಕಿಲ್ಲ ಎಂದು ಖಂಡಿಸಿ ಅಂಬೇಡ್ಕರ್ ಸ್ವಾಭಿಮಾನ ಸೇನೆ ಯಾದಗಿರಿ ಜಿಲ್ಲಾ ಸಮಿತಿಯಿಂದ ನವೆಂಬರ್ 9 ರಂದು ಹಲವಾರು ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿದ್ದರು.ಸಂಜೆ 6 ಗಂಟೆಗೆ ಸತ್ಯಾಗ್ರಹ ಸ್ಥಳಕ್ಕೆ ಎಸ್ಸಿ ಎಸ್ಟಿ ಆಯೋಗದ ಸದಸ್ಯರಾದ ಮತ್ತು ಕುಡಚಿ ಶಾಸಕರಾದ ಶ್ರೀ ಟಿ.ರಾಜೀವ್ ರವರು ಭೇಟಿ ನೀಡಿ ಅಂಬೇಡ್ಕರ್ ಸ್ವಾಭಿಮಾನ ಸೇನೆಯ ಜಿಲ್ಲಾ ಅಧ್ಯಕ್ಷರಾದ ಶ್ರೀ ಕಾಶಿನಾಥ್ ಹಾಗೂ ಕಾರ್ಯಕರ್ತರ ಜೊತೆ ಚರ್ಚೆಸಿ ತಮ್ಮ ಬೇಡಿಕೆಗಳನ್ನು ಆಯೋಗದ ಅಧ್ಯಕ್ಷರ ಗಮನಕ್ಕೆ ತರುತ್ತೇನೆ ಎಂದು ಭರವಸೆ ನೀಡಿ ಮನವೊಲಿಸಿದರು ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿಗಳಿಗೆ ಹೋರಾಟಗಾರರಿಗೆ ಕೆಲಸಗಳು ಬೇಗನೆ ಮಾಡಬೇಕು ಎಂದು ಸೂಚಿಸಿದರು ಜಿಲ್ಲಾಧಿಕಾರಿ ಮತ್ತು ವಿವಿಧ ಇಲಾಖೆಯ ಅಧಿಕಾರಿಗಳು ಬೇಡಿಕೆಗಳನ್ನು ಈಡೇರಿಸುವ ಭರವಸೆ ನೀಡಿದಾಗ ಹೋರಾಟವನ್ನು ಹಿಂಪಡೆಯಲಾಯಿತು .

ವರದಿ
ರಾಜಶೇಖರ ಮಾಲಿ ಪಾಟೀಲ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ