ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿ.ಬಾಪುಗೌಡ ದರ್ಶನಾಪುರ ೩೪ ನೇ ಪುಣ್ಯಸ್ಮರಣೆ

ಯಾದಗಿರಿ ಜಿಲ್ಲೆಯ ಶಹಾಪುರದಲ್ಲಿ ಇಂದು ಮಾಜಿ ಸಣ್ಣ ಕೈಗಾರಿಕಾ ಸಚಿವರಾಗಿದ್ದ ದಿ.ಬಾಪುಗೌಡ ದರ್ಶನಾಪುರ ಅವರ ೩೪ ನೇ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಲಿದೆ.

ಸಮಯ:ಬೆಳಿಗ್ಗೆ ೯:೦೦ ಗಂಟೆಗೆ ಶಹಾಪುರ ಹತ್ತಿರದ ಭೀಮರಾಯನಗುಡಿಯಲ್ಲಿ ದಿ.ಬಾಪುಗೌಡ ದರ್ಶನಾಪುರ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಿದ ನಂತರ ೧೦:೦೦ ಗಂಟೆಗೆ ನಗರದ ಶ್ರೀ ಚರಬಸವೇಶ್ವರ ಶಿಕ್ಷಣ ಸಂಸ್ಥೆಯ ಶಾಲಾ ಆವರಣದಲ್ಲಿ ಪುಣ್ಯಸ್ಮರಣೆ ಕಾರ್ಯಕ್ರಮ ಜರುಗಲಿದೆ ಕಾರ್ಯಕ್ರಮದಲ್ಲಿ ಗಣ್ಯರು ಹಾಗೂ ಅವರ ಅಭಿಮಾನಿಗಳು ಭಾಗವಹಿಸಲಿದ್ದಾರೆಂದು ಶಾಸಕರಾದ  ಶ್ರೀ ಶರಣಬಸಪಗೌಡ ದರ್ಶನಾಪುರ ಪತ್ರಿಕಾ ಪ್ರಕಟಣೆ ನೀಡಿದ್ದಾರೆ.

ವರದಿ:ಶ್ರೀ ರಾಜಶೇಖರ ಮಾಲಿಪಾಟೀಲ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ