ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಮತಿ ಜಯಮ್ಮ ಮತ್ತು ಶ್ರೀ ಕೆ.ವಿ.ಸಿದ್ದಪ್ಪ , ಕೆಂಚಯ್ಯನದೊಡ್ಡಿ ರವರು ಎಲ್ಲೇಮಾಳ ಗ್ರಾಮದ ಸರ್ವೆ ನಂಬರ್ 28 / 20 ಯಲ್ಲಿ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಲು ತೀರ್ಮಾನ

ಹನೂರು : ಎಲ್ಲೆಮಾಳ ಗ್ರಾಮದಲ್ಲಿ ಆರೋಗ್ಯ ಉಪ ಕೇಂದ್ರ ನಿರ್ಮಿಸಲು ಸ್ವಂತ ಜಾಗವನ್ನು ಚಾಮರಾಜನಗರದ ಜಿಲ್ಲಾ ಆರೋಗ್ಯಾಧಿಕಾರಿಗಳ ಕಚೇರಿಯಲ್ಲಿ ದಾನ ಮಾಡಲು ರೈತನೋರ್ವ ಮುಂದಾಗಿದ್ದು,
ಹನೂರು ತಾಲ್ಲೂಕು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ಎಲ್ಲೇಮಾಳ ಗ್ರಾಮದಲ್ಲಿ ಆರೋಗ್ಯ ಉಪಕೇಂದ್ರಕ್ಕೆ ಸ್ವಂತ ಕಟ್ಟಡವಿಲ್ಲದಿದ್ದರಿಂದ , ಉಪಕೇಂದ್ರ ಕಟ್ಟಡ ನಿರ್ಮಿಸಲು ಸ್ಥಳ ಧಾನಿಗಳಾದ ಶ್ರೀಮತಿ ಜಯಮ್ಮ ಮತ್ತು ಶ್ರೀ ಕೆ.ವಿ.ಸಿದ್ದಪ್ಪ , ಕೆಂಚಯ್ಯನದೊಡ್ಡಿ ರವರು ಎಲ್ಲೇಮಾಳ ಗ್ರಾಮದ ಸರ್ವೆ ನಂಬರ್ 28 / 20 ಯಲ್ಲಿ ಜಾಗವನ್ನು ಸರ್ಕಾರಕ್ಕೆ ದಾನವಾಗಿ ನೀಡಲು ತೀರ್ಮಾನಿಸಿದ್ದು , ಸರಿಯಷ್ಟೆ
ಶ್ರೀಮತಿ ಜಯಮ್ಮ ಮತ್ತು ಶ್ರೀ ವಿ.ಸಿದ್ದಪ್ಪ 0 -05.50 ಎಕರೆ ನಿವೇಶವನ್ನು ( 60X40 ) ರವರ ಹೆಸರನ್ನು ಆರೋಗ್ಯ ಉಪಕೇಂದ್ರಕ್ಕೆ ಇಡಲು ಕೋರಿರುತ್ತಾರೆ .
ಜಯಮ್ಮ ಮತ್ತು ಶ್ರೀ.ಕೆ.ವಿ.ಸಿದ್ದಪ್ಪ ರವರ ಈ ಸಾಮಾಜಿಕ ಸೇವಾ ಕಾರ್ಯವನ್ನು ಆರೋಗ್ಯ ಇಲಾಖೆಯುವ ಪ್ರಶಂಸಿಸಿದೆ ಆರೋಗ್ಯ ಹೆಸರಿಡಲು ಅವಕಾಶವಿರುವುದರಿಂದ , ಸದರಿಯವರ ಮನವಿಯನ್ನು ಪರಿಗಣಿಸಿ ಆರೋಗ್ಯ ಉಪ ಕೇಂದ್ರದ ಸದರಿ ಪ್ರಶಂಸಿಸುತ್ತದೆ . ಹಾಗೂ ಉಲ್ಲೇಖ ( 1 ) ರ ಆದೇಶದಂತೆ ಆರೋಗ್ಯ ಉಪಕೇಂದ್ರಕ್ಕೆ ದಾನಿಗಳ ನಿವೇಶನವನ್ನು ನೋಂದಣಿ ಮಾಡಿ ಕಟ್ಟಡ ಕಾಮಗಾರಿ ಮುಗಿದ ನಂತರ ಉಪ ಕೇಂದ್ರಕ್ಕೆ ಶ್ರೀಮತಿ ಜಯಮ್ಮ ಸಿದ್ದಪ್ಪ ರವರ ಹೆಸರಿಡಲು ಜಿಲ್ಲಾ ಆರೋಗ್ಯಾಧಿಕಾರಿಗಳು ಸೂಚಿಸಿದ್ದಾರೆ. ವರದಿ ಉಸ್ಮಾನ್ ಖಾನ್ ಬಂಡಳ್ಳಿ.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ