ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಂಡ್ಯ ಜಿಲ್ಲೆಯ ಯೋಗಾಪಟುವಿಗೆ ಒಲಿದ
ಯೋಗ ಕಲಾ ನಿಧಿ ಪ್ರಶಸ್ತಿ


ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಬೆಳ್ಳೂರು ಯೋಗ ಶಿಕ್ಷಕರಾದ ಕಿಶೋರ್ ಬೆಟ್ಟೆಗೌಡ ರವರಿಗೆ ಬೆಂಗಳೂರಿನಲ್ಲಿ ನಡೆಯುವ ಮೊದಲನೇ ವರ್ಷದ ಯೋಗೊಸವದಲ್ಲಿ ಯೋಗ ಕಲಾನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಯೋಗ ಪ್ರದರ್ಶನವನ್ನು ನೀಡಿ ಹಲವಾರು ಪ್ರಶಸ್ತಿಗಳನ್ನು ಗೆದ್ದಿರುತ್ತಾರೆ ಹಾಗೂ ಚಿನ್ನದ ಪದಕವನ್ನು ಗೆದ್ದಿರುತ್ತಾರೆ ಇವರಿಗೆ ಡಿಸೆಂಬರ್ 4 ನೇ ತಾರೀಕು ಯೋಗ ಕಲಾ ನಿಧಿ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುವುದು. ಹೀಗೆ ಇನ್ನೂ ಅತಿ ಹೆಚ್ಚಾಗಿ ಪ್ರಶಸ್ತಿಗಳನ್ನು ಗೆದ್ದು ನಮ್ಮ ಜಿಲ್ಲೆಗೆ ಕೀರ್ತಿ ತಂದುಕೊಡಬೇಕೆಂದು ಇವರ ಗುರುಗಳಾದ ಜಗದೀಶ್ ಆಗಲ್ವಾಡಿ ಅವರು ಆಶೀರ್ವದಿಸುತ್ತಾರೆ. ಹಲವಾರು ಯೋಗ ಭಂಗಿಗಳನ್ನು ಕಲಿತು ಹಲವಾರು ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರಾಗಿ ಹಲವಾರು ಪ್ರಶಸ್ತಿಗಳನ್ನು ಗೆದ್ದು ಹಲವಾರು ಶಾಲಾ-ಕಾಲೇಜುಗಳಲ್ಲಿ ಉಚಿತವಾಗಿ ಯೋಗಾಭ್ಯಾಸವನ್ನು ಹೇಳಿಕೊಡುತ್ತಾರೆ ಹೀಗೆ ದಿನಾಂಕ 4.12 2022ರ ಭಾನುವಾರದಂದು ಇವರಿಗೆ ನಮ್ಮ ಪತಾಂಜಲಿ ಯೋಗ ಕೇಂದ್ರದ ವತಿಯಿಂದ ಹಾಗೂ ಆಯುಷ್ ಇಲಾಖೆ ವತಿಯಿಂದ ಮಂಡ್ಯ ಜಿಲ್ಲೆಯ ಯೋಗಾಪಟು ಕಿಶೋರ್ ರವರಿಗೆ ಯೋಗ ಕಲಾ ನಿಧಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ