ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಪ್ಪಳ ಸಂಸದರಾದ ಸಂಗಣ್ಣ ಕರಡಿ ಅವರಿಗೆ ತಾಲೂಕ ವಿಶ್ವಕರ್ಮ ಸಮಾಜದ ವತಿಯಿಂದ ಅನುದಾನ ಕೋರಿ ಮನವಿ

ಸಿಂಧನೂರು:ತಹಶೀಲ್ದಾರರ ಕಛೇರಿಯಲ್ಲಿ ಕೊಪ್ಪಳದ ಸಂಸದರಾದ ಸಂಗಣ್ಣ ಕರಡಿ ಅವರನ್ನು ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾದ ರಾಜ್ಯ ಕಾರ್ಯದರ್ಶಿ ಸೋಮಣ್ಣ ಪತ್ತಾರ ಸುಕಲಪೇಟೆ ಹಾಗೂ ಸಿಂಧನೂರು ತಾಲೂಕಾ ವಿಶ್ವಕರ್ಮ ಸಮಾಜದ ಅದ್ಯಕ್ಷರಾದ ವೀರಭದ್ರಪ್ಪ ಹಂಚಿನಾಳ ನೇತೃತ್ವದಲ್ಲಿ ಸಿಂಧನೂರು ತಾಲೂಕಿನ ಶ್ರೀಕಾಳಿಕಾದೇವಿ ದೇವಸ್ಥಾನದ ಗರ್ಭಗುಡಿ ಹಾಗೂ ಪ್ರಾಂಗಣಗಳ ಮರು ನಿರ್ಮಾಣಕ್ಕೆ ಅನುದಾನ ಬಿಡುಗಡೆಗೊಳಿಸಲು ಮನವಿ ಮಾಡಿದರು.
ಈ ಸಂದರ್ಭದಲ್ಲಿ ವಿಶ್ವಕರ್ಮ ಸಮಾಜದ ಹಿರಿಯರಾದ ಶ್ರೀ ಅಯ್ಯಪ್ಪ ನಿವೃತ್ತ ಶಿಕ್ಷಣಾಧಿಕಾರಿಗಳು,ಕೆ.ವಿರುಪಾಕ್ಷಪ್ಪ (ಕೆಪೆಕ್) ಅದ್ಯಕ್ಷರು,ಶಿವನಗೌಡ ಗೊರೆಬಾಳ (ಜಿ.ಪಂ.ಸದಸ್ಯರು),ನಿರುಪಾದೆಪ್ಪ ಜೋಳದರಾಶಿ BJP ಮುಖಂಡರು,ಸಿದ್ರಾಮೇಶ(ಮಾಜಿ ಅದ್ಯಕ್ಷರು),ಸೋಮನಾಥ ಪತ್ತಾರ ಸುಕಲಪೇಟೆ ಅಖಿಲ ಕರ್ನಾಟಕ ವಿಶ್ವಕರ್ಮ ಮಹಾಸಭಾ ರಾಜ್ಯ ಕಾರ್ಯದರ್ಶಿಗಳು,ಸುರೇಶ ಸಿದ್ದಾಪೂರ ತಾಲೂಕ ಉಪಾಧ್ಯಕ್ಷರು ಕ್ರಾಂತಿ ವೀರ ಸಂಗೊಳ್ಳಿ ರಾಯಣ್ಣ ಯುವಕ ಸಂಘ,ವೆಂಕಟೇಶ ಬಾದರ್ಲಿ,ವೀರಬದ್ರಪ್ಪ ಹಂಚಿನಾಳ ತಾಲೂಕ ವಿಶ್ವಕರ್ಮ ಸಮಾಜ ಅದ್ಯಕ್ಷರು, ಮಂಜುನಾಥ ಬಡಿಗೇರ ಶ್ರೀ ಕಾಳಿಕಾದೇವಿ ಟ್ರಸ್ಟ್ ಅದ್ಯಕ್ಷರು,ಬಸವರಾಜ ಕಮತಗಿ ಕಾರ್ಯದರ್ಶಿಗಳು, ಬಸವರಾಜ ಸಾಲುಗುಂದ,ಬಸಣ್ಣ ಅಲಬನೂರು ಹಾಗೂ ಇನ್ನಿತರರು ಇದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ