ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಿನಾಂಕ 25/11/2022 ರ ಶುಕ್ರವಾರ ಬೆಳಿಗ್ಗೆ ೯.00 ಗಂಟೆಗೆ ಸರಿಯಾಗಿ ತುಮಕೂರು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕಿನ,ಪಾವಗಡ ಶಾಖೆಯ ನೂತನ ಎಟಿಎಂ ನ್ನು ಜಿಲ್ಲಾ ಬ್ಯಾಂಕಿನ ಅಧ್ಯಕ್ಷರು , ಜನಪ್ರಿಯ ಮಾಜಿ ಶಾಸಕರು,ಸಹಕಾರ ರತ್ನ ಪುರಸ್ಕೃತರು ಹಾಗೂ ಬಡವರ ಬಂಧು ಆಗಿರುವ ಮಾನ್ಯ ಶ್ರೀ ಕೆ ಎನ್.ರಾಜಣ್ಣನವರು ಉದ್ಘಾಟಿಸಲಿದ್ದಾರೆ ಮುಖ್ಯ ಅತಿಥಿಗಳಾಗಿ ತಾಲೂಕಿನ ಜನಪ್ರಿಯ ಶಾಸಕರಾದ ಮಾನ್ಯ ಶ್ರೀ ವೆಂಕಟರವಣಪ್ಪನವರು ತಾಲೂಕಿನ ಬ್ಯಾಂಕಿನ ಹಿರಿಯ ನಿರ್ದೇಶಕರಾದ ತಾಳೆಮರದಲ್ಲಿ ನರಸಿಂಹಯ್ಯನವರು ತಾಲೂಕಿನ ಹಾಲು ಒಕ್ಕೂಟದ ನಿರ್ದೇಶಕರು,ಮಾಜಿ ಜಿಲ್ಲಾ ಪಂಚಾಯಿತಿ ಸದಸ್ಯರು ಹಾಗೂ ಜಿಲ್ಲಾ ಕನಕ ಪ್ರಶಸ್ತಿ ಪುರಸ್ಕೃತರೂ ಆದ ಶ್ರೀಚೆನ್ನಮಲ್ಲಪ್ಪನವರು ಆಗಮಿಸಲಿದ್ದಾರೆ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಬ್ಯಾಂಕಿನ ಸಿಇಓ ಶ್ರೀಧರ್ ಬ್ಯಾಂಕಿನ ಸಲಹೆಗಾರರಾದ ಜಂಗಮಪ್ಪ ಮಹಾ ಪ್ರಬಂಧಕರಾದ ರಾಮಕೃಷ್ಣ ನಾಯಕ್,ನೋಡೆಲ್ ಅಧಿಕಾರಿ ನರಸಿಂಹಮೂರ್ತಿ ಎ ಜಿಮ್ ಗೋವಿಂದಪ್ಪ,
ವಸೂಲಾಧಿಕಾರಿ ಸೀನಪ್ಪ, ಮ್ಯಾನೇಜರ್ ಮಂಜುಳಾ,ಸಹಕಾರ ಅಭಿವೃದ್ಧಿ ಅಧಿಕಾರಿ ಸೌಮ್ಯ , ಮೇಲ್ವಿಚಾರಕರಾದ ಸೇವ್ಯಾನಾಯ್ಕ್ ನಾಗೇಂದ್ರ ಹಾಗೂ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರು ಹಾಗೂ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ಭಾಗವಹಿಸಲಿದ್ದಾರೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ