ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ನೂತನ ಬಿ.ಇ.ಒ. ಹೆಚ್.ಗುರಪ್ಪ. ಸ


ಸಿರುಗುಪ್ಪ:

ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ನೂತನ ಬಿ.ಇ.ಒ H. ಗುರಪ್ಪ ಸೋಮವಾರ ಸಂಜೆ‌ ಅಧಿಕಾರ ಸ್ವೀಕರಿಸಿದರು

ಸರ್ಕಾರದ ಶಿಕ್ಷಣ ಇಲಾಖೆಯ ಆದೇಶದಂತೆ ಇದುವರೆಗೂ ಸಿರುಗುಪ್ಪ ತಾಲೂಕಿನ ಶಿಕ್ಷಣಾಧಿಕಾರಿಗಳ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಬಿ ಇ ಓ ಪಿಡಿ ಭಜಂತ್ರಿ ಇವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಿದ್ದು ಇವರ ಸ್ಥಳಕ್ಕೆ ಬಳ್ಳಾರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಹೆಚ್. ಗುರಪ್ಪ ಇವರನ್ನು ನೂತನ ಕ್ಷೇತ್ರ ಶಿಕ್ಷಣ ಅಧಿಕಾರಿಯಾಗಿ ಆದೇಶ ಹೊರಡಿಸಿದೆ.

ಈ ಹಿನ್ನೆಲೆಯಲ್ಲಿ ಹೆಚ್ ಗುರುಪ್ಪ ಇವರು ಸಿರುಗುಪ್ಪ ನಗರದ ಕ್ಷೇತ್ರ ಶಿಕ್ಷಣಾಧಿಕಾರಿ ಕಚೇರಿಗೆ ಆಗಮಿಸಿ ಅಧಿಕಾರ ಹಸ್ತಾಂತರ ಮಾಡಿಕೊಂಡು ಕರ್ತವ್ಯ
ನಿರ್ವಹಿಸಿದರು

ಮೂಲತಃ ಕನಕಗಿರಿ ತಾಲೂಕಿನವರಾದ ಇವರು ಬಳ್ಳಾರಿ ಜಿಲ್ಲೆಯಲ್ಲಿ ಕಳೆದ 15 ವರ್ಷದಿಂದ ಸೇವೆ ಸಲ್ಲಿಸುತ್ತಿದ್ದಾರೆ.

ಸಿರುಗುಪ್ಪ ಶಿಕ್ಷಣಾದಿಕಾರಿ ಕಚೇರಿಯಲ್ಲಿಯೂ ಕಳೆದ 2013 ರಿಂದ 2015ರ ವರೆಗೂ ಸೇವೆ ಸಲ್ಲಿಸಿದ್ದರು.

ಇದೀಗ ಇವರನ್ನು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ ಸಿರುಗುಪ್ಪ ತಾಲೂಕಿಗೆ ಸರ್ಕಾರ ನೇಮಕಾತಿ ನೀಡಿದೆ.

ನಗರದ ಬಿಇಓ ಕಚೇರಿಗೆ ಆಗಮಿಸುತ್ತಿದ್ದಂತೆ ಕಚೇರಿಯ ಸಿಬ್ಬಂದಿಗಳು ಬಿ ಆರ್ ಸಿಗಳು ಸಿಆರ್‌ಪಿಗಳು ಮತ್ತು ಅನೇಕ ಶಿಕ್ಷಕರು ಹಾಗೂ ಇತರರು ಆಗಮಿಸಿ ಅವರಿಗೆ ಶುಭಾಶಯ ಕೋರಿದರು
-ಪವನ್ ಕುಮಾರ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ