ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಚಪೂರ ಗ್ರಾಮದ ನಾಡಗೌಡ ಮತ್ತು ಅವನ ಪ್ರೇಯಸಿ ಬಸಮ್ಮ ಕೊಲೆಯಾದ ದುರ್ದೈವಿಗಳು

ಯಾದಗಿರಿ ಜಿಲ್ಲೆ ಸುರಪುರ ತಾಲೂಕಿನ ಕಾಚಪೂರ ಗ್ರಾಮದಲ್ಲಿ ಹಾಡುಹಗಲೇ ಕೊಲೆಯಾದ ನತದೃಷ್ಟರು.
ಕಾಚಪೂರ ಗ್ರಾಮದ ನಾಡಗೌಡ ೩೫,ಅದೇ ಗ್ರಾಮದ ಬಸಮ್ಮ೩೦ ಕೊಲೆಯಾದ ದುರ್ದೈವಿಗಳು, ಗ್ರಾಮದ ಹೊರಹೊಲಯದ ಹತ್ತಿ ಹೊಲದಲ್ಲಿ ಇಬ್ಬರನ್ನು ಬಸಮ್ಮನ ಗಂಡ ಮಲ್ಲಣ್ಣ ಕೊಲೆ ಮಾಡಿರುತ್ತಾನೆ.
ಮೇಲ್ನೋಟಕ್ಕೆ ಅನೈತಿಕ ಸಂಭಂದ ಎಂದು ತಿಳಿದು ಬಸಮ್ಮನ ಗಂಡ ಮಲ್ಲಣ್ಣ ಕಲ್ಲು ಎತ್ತು ಹಾಕಿ ಕುಡುಗೋಲಿನಿಂದ ಹೊಡೆದು ಕೊಲೆ ಮಾಡಿದ್ದು, ಶವಗಳು ರಕ್ತದ ಮಡುವಿನಲ್ಲಿ ಬಿದ್ದಿದ್ದನ್ನು ಕಂಡ ಕಚಪೂರ ಗ್ರಾಮಸ್ಥರು ಬೆಚ್ಚಿ ಬಿದ್ದಿದ್ದಾರೆ.
ಸುರಪುರ ಉಪವಿಭಾಗದ ಡಿವೈಎಸ್ಪಿ ಟಿ. ಮಂಜುನಾಥ ಹಾಗೂ ಕೆಂಭಾವಿ ಪಿಎಸೈ, ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಈ ಕುರಿತು ಕೆಂಭಾವಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಸ್ಥಳಕ್ಕೆ ಆಗಮಿಸಿದ ಯಾದಗಿರಿ ಎಸ್ಪಿ ಡಾ. ಸಿ.ಬಿ.ವೇದಮೂರ್ತಿ ಪರಿಶೀಲಿಸಿದರು.

ವರದಿ
ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ