ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ನಿಶ್ಚಿತ : ಮಾನೇಗಾರ್

ಸೈದಾಪೂರ: ಇಲ್ಲಿಗೆ ಸಮೀಪದ ಗೌಡಗೇರಾ ಗ್ರಾಮದಲ್ಲಿ ನೂತನ ಕೆ.ಪಿ.ಪಿ.ಸಿ ಸದ್ಯಸರು ಮತ್ತು ಜಿಲ್ಲಾ ಕಾಂಗ್ರೆಸ್ ಅದ್ಯಕ್ಷರ ಸಮಾರಂಭವು ಶನಿವಾರದಂದು ಜರುಗಿತು.
ಈ ಕಾರ್ಯಕ್ರಮದಲ್ಲಿ ಕಾಂಗ್ರೆಸ್ ಪಕ್ಷದ ಸಿದ್ದಾಂತ ಮೆಚ್ಚಿ, ಜೆಡಿಎಸ್ ಮತ್ತು ಬಿಜೆಪಿ ಪಕ್ಷ ತೊರೆದು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾದರು. ಈ ಕಾರ್ಯಕ್ರಮವನ್ನು ಉದ್ದೇಶಿಸಿ ಶರಣಪ್ಪ ಡಿ. ಮಾನೇಗಾರ್ ರವರು ಮಾತನಾಡಿ ಮುಂದಿನ ದಿನಗಳಲ್ಲಿ 2023ಕ್ಕೆ ಕಾoಗ್ರೇಸ್ ಪಕ್ಷ ರಾಜ್ಯದಲ್ಲಿ & ಗುರುಮಿಠಕಲ್ ಕ್ಷೇತ್ರದಲ್ಲಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಈ ವೇದಿಕೆಯಲ್ಲಿ ಶ್ರೀ ಬಸರೆಡ್ಡಿ ಮಾಲಿ ಪಾಟೀಲ್, ಶ್ರೀ ಚಂದ್ರಶೇಖರ ವಾರದ, ಶ್ರೀ ಸಾಬಣ್ಣ ಬೋರಬಂಡ, ಶ್ರೀ ಶ್ರೇಣಿಕುಮಾರ ಧೋಕಾ, ಮಲ್ಲಣ್ಣಗೌಡ ಕೌಳೂರು, ಸೈದಾಪೂರ ಬ್ಲಾಕ್ ಕಾಂಗ್ರೆಸ್ ಸಮಿತಿ ಅಧ್ಯಕ್ಷರು ವಿಶ್ವನಾಥ್ ನೀಲಹಳ್ಳಿ, ಚಿದಾನಂದಪ್ಪ ಕಾಳೆಬೆಳಗುಂದಿ, ಮಲ್ಲಣ್ಣ ಗೌಡ ಕೌಳೂರು, ಜಿಲ್ಲಾ ಯೂತ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ತಿಮ್ಮಾರೆಡ್ಡಿ ಬೆಳಗುಂದಿ, ಅಮೀನರೆಡ್ದಿ ಪೊಲೀಸ್ ಪಾಟೀಲ್, ಸಾಹೇಬ್ ಗೌಡ, ಸೈದಪ್ಪ, ಹನಮರೆಡ್ಡಿ ಬೈನ್, ಮರೆಪ್ಪ ವೈ, ಮರೆಪ್ಪ ಕೆ, ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮಂಜುಳಾ ಗೂಳಿ, ಸೈದಾಪೂರ ಬ್ಲಾಕ್ ಮಹಿಳಾ ಕಾಂಗ್ರೆಸ್ ಅಧ್ಯಕ್ಷರು ಮಲ್ಲಮ್ಮ, ಇನ್ನಿತರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ