ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿರವಾರ ತಾಲೂಕ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಧ್ವನಿ ನೂತನ ಪದಗ್ರಹಣ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ

ರಾಯಚೂರು ಜಿಲ್ಲಾ ಸಿರವಾರ ತಾಲೂಕಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ದ್ವನಿ ಸಂಘಟನೆಯ ಪದಾಧಿಕಾರಿಗಳ ಪದಗ್ರಹಣ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭದ ದಿವ್ಯ ಸಾನಿಧ್ಯ ವಹಿಸಿದ್ದ ಶ್ರೀ ಷ.ಬ್ರ.ಅಭಿನವ ಸೋಮನಾಥ ಶಿವಾಚಾರ್ಯ ಮಹಾಸ್ವಾಮಿಗಳು (ಬೃಹನ್ಮಠ ನವಲಕಲ್) ಹಾಗೂ ಡಾ.ಸನಾಥ ಸತೀಶ್ ಕುಮಾರ್ ಮೆಥೊಡಿಸ್ಟ ಸೆಂಟ್ರಲ್ ಚರ್ಚ್ ಸಿರವಾರ ವಹಿಸಿದಂತಹ ಈ ಸಮಾರಂಭದ ಉದ್ಗಾಟನೆಯನ್ನು ಮಾನವಿ ಶಾಸಕರ ಸಹೋದರ ಹಾಗೂ ಜೆ.ಡಿ.ಎಸ್.ರಾಜ್ಯ ಉಪಾಧ್ಯಕ್ಷರಾದ ರಾಜಾ ರಾಮಚಂದ್ರ ನಾಯಕ ಹಾಗೂ ಕಾ.ನಿ.ಪ ಧ್ವನಿ ರಾಜ್ಯಾಧ್ಯಕ್ಷರಾದ ಬಂಗ್ಲೆ ಮಲ್ಲಿಕಾರ್ಜುನ,ಕಾನಿಪ ಧ್ವನಿ ತಾಲೂಕು ಅಧ್ಯಕ್ಷರಾದ ರಾಜು ಗಿಂಡಿ,ಉಪಾಧ್ಯಕ್ಷರಾದ ಮಲ್ಲಿಕಾರ್ಜುನ ಅತ್ತನೂರು,ಜಿಲ್ಲಾ ಕಾರ್ಯದರ್ಶಿ ವಿರುಪಾಕ್ಷಿಗೌಡರು,ರಾಜ್ಯ ಕಾರ್ಯದರ್ಶಿಯಾದ ಎಂ.ಇಸಾಕ್,ಬಂದೇ ನವಾಜ್,ಬಿ.ಜೆ.ಪಿ. ಮುಖಂಡರುಗಳು,ಜೆ.ಡಿ.ಎಸ್. ಮುಖಂಡರಗಳು ಹಾಗೂ ಜಿಲ್ಲಾ ಪದಾಧಿಕಾರಿಗಳು,ತಾಲೂಕು ಪದಾಧಿಕಾರಿಗಳು ಹಾಗೂ ಇನ್ನಿತರ ಗಣ್ಯಮಾನ್ಯರು ನೆರವೇರಿಸಿದರು. ಸಮಾರಂಭದಲ್ಲಿ ಅತಿ ಹೆಚ್ಚು ಅಂಕಗಳನ್ನು ಪಡೆದ ಎಸ್.ಎಸ್.ಎಲ್.ಸಿ ಹಾಗೂ ದ್ವೀತೀಯ ಪಿ.ಯು.ಸಿ. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ,ಸಾಧಕರಿಗೆ ಸನ್ಮಾನ ಹಾಗೂ ಕಾನಿಪ ಧ್ವನಿ ಪದಾಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ಪದಗ್ರಹಣದ ಜೊತೆಗೆ ಗುರುತಿನ ಕಾರ್ಡ್ ಗಳನ್ನು ಗಣ್ಯ ಮಾನ್ಯರು ವಿತರಿಸಿದರು.ಲಯನ್ ಟಿವಿ ನ್ಯೂಸ್ ಚಾನೆಲ್ ರಾಜ್ಯ ಹಿರಿಯ ವರದಿಗಾರರು ಮತ್ತು ಲಯನ್ ಟಿವಿ ನ್ಯೂಸ್ ಚಾನೆಲ್ ಯಾದಗಿರಿ ಜಿಲ್ಲೆ ವರದಿಗಾರರು ಶ್ರೀ ರಾಜಶೇಖರ ಮಾಲಿ ಪಾಟೀಲ್,ಲಯನ್ ಟಿವಿ ನ್ಯೂಸ್ ಚಾನೆಲ್ ತಾಳಿಕೋಟಿ ಪಟ್ಟಣದ ವರದಿಗಾರರು ಭಾಗವಹಿಸಿದ್ದರು.
ವರದಿ-ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ