ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ:ಡಾ‌.ಲಾಲಸಂಗಿ

ಬೆಳಗಾವಿ ಜಿಲ್ಲೆಯ ರಾಮದುರ್ಗ ತಾಲ್ಲೂಕಿನ ಕಟಕೋಳದ ಪ್ರತಿಷ್ಠಿತ ಎಸ್ ಎಸ್ ವಿ ಕಲಾ ಮತ್ತು ವಾಣಿಜ್ಯ ಮಹಾವಿದ್ಯಾಲಯದಲ್ಲಿ ಇಂದು ಪ್ರಥಮ ವರ್ಷದ ವಿದ್ಯಾರ್ಥಿಗಳ ಸ್ವಾಗತ ಸಮಾರಂಭ ಮತ್ತು ರಾಷ್ಟ್ರೀಯ ಸೇವಾ ಯೋಜನೆ ಘಟಕದ ಉದ್ಘಾಟನಾ ಸಮಾರಂಭದಲ್ಲಿ ಡಾ.ಎ.ಎಸ್.ಲಾಲಸಂಗಿ ಮಾತನಾಡುತ್ತಾ ವಿದ್ಯಾರ್ಥಿಗಳಿಗೆ ಕಠಿಣ ಪರಿಶ್ರಮದಿಂದ ಸಾಧನೆ ಸಾಧ್ಯ ಮತ್ತು ಪ್ರಾಮಾಣಿಕತೆಯಿಂದ ಯಶಸ್ಸು ಸುಲಭದ ದಾರಿಯನ್ನು ಸರಳಗೊಳಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಕರೆ ನೀಡಿದರು ಮಹಾವಿದ್ಯಾಲಯದ ಆಡಳಿತಾಧಿಕಾರಿಗಳಾದ ಶ್ರೀ ಡಾ.ಪಿ.ಕೆ.ರಾಠೋಡ ಅವರು ಸುಸಂಸ್ಕೃತೆಯಿಂದ ಸೃಜನಶೀಲತೆ ಇಮ್ಮಡಿಗೊಳಿಸುತ್ತದೆ ಅದನ್ನು ರೂಢಿಗತ ಮಾಡಿಕೊಂಡು ನಾಡಿಗೆ ಸಂಸ್ಥೆಗೆ ನಿಮ್ಮ ಸೇವೆ ಅಜರಾಮರವಾಗಲೆಂದು ಆಶಿಸಿದರು.ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ್ದ ಶ್ರೀ ಎ.ಸಿ.ಸುರಗ ವಿದ್ಯಾರ್ಥಿಗಳಿಗೆ ಶುಭ ಹಾರೈಸಿದರು ಜೊತೆಗೆ ಸಿ.ಬಿ.ಕಳಸಪ್ಪನವರ,ಎಮ.ಎಮ.ಅತಾರ,ದೇಸಾಯಿ.ತೋಡಕರ
ಉಪಸ್ಥಿತರಿದ್ದರು.ಪ್ರಾಚಾರ್ಯರಾದ
ಪ್ರೊ.ಎನ್.ಎಮ್
ಜಾಲಿಮರದ ಸ್ವಾಗತಿಸಿ ಪರಿಚಯಿಸಿದರು.ಎಲ್.ಸಿ.ಬಾಂಡೇಕರ ನಿರೂಪಿಸಿದರು.
ವರದಿ-ದಿನೇಶಕುಮಾರ ಅಜಮೇರಾ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ