ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಓದುವ ಬೆಳಕು ಕಾರ್ಯಕ್ರಮ ಅಡಿಯಲ್ಲಿ
ಅಮ್ಮನಿಗಾಗಿ ಒಂದು ಪುಸ್ತಕ ಅಭಿಯಾನ

ಕೊಪ್ಪಳ ದಿ:06-12-2022 ರಂದು ಕುಷ್ಠಗಿ ತಾಲೂಕಿನ ಕ್ಯಾದಿಗುಪ್ಪಾ
ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರದಲ್ಲಿ
ನಡೆದ *“ಅಮ್ಮನಿಗಾಗಿ ಒಂದು ಪುಸ್ತಕ”* ಅಭಿಯಾನದಲ್ಲಿ ಭಾಗವಹಿಸಿದ ತಾಯಂದಿರು ಹಾಗೂ ಮುದ್ದು ಮಕ್ಕಳಿಗೆ ಅಭಿನಂದನಾ ಪತ್ರ ಕೊಟ್ಟು ಗೌರವಿಸಲಾಯಿತು.ಗ್ರಾಮ ಪಂಚಾಯತ್ ಅಧ್ಯಕ್ಷರು ಅಭಿವೃದ್ದಿ ಅಧಿಕಾರಿಗಳು ಗ್ರಾಮ ಪಂಚಾಯತ್ ಸದಸ್ಯರು ಅಂಗನವಾಡಿ ಕಾರ್ಯಕರ್ತೆಯರು ಹಾಗೂ ಗ್ರಂಥಾಲಯ ಮೇಲ್ವಿಚಾರಕರು ಭಾಗವಹಿಸಿದ್ದರು ಈ ಸಂದರ್ಭದಲ್ಲಿ ಅಭಿವೃದ್ಧಿ ಅಧಿಕಾರಿಗಳು ಮಾತನಾಡಿ ಮಕ್ಕಳಿಗಾಗಿ ಆಸ್ತಿ ಮಾಡಬೇಡಿ ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡಿ ಮೊಬೈಲ್ ಮತ್ತು ಟಿವಿಯಿಂದ ದೂರವಿರಿಸಿ ಓದುವ ಹವ್ಯಾಸವನ್ನು ಬೆಳಸಿ ಎಂದರು ನಂತರ ಗ್ರಾಮ ಪಂಚಾಯತ್ ಅಧ್ಯಕ್ಷರು ಮಾತನಾಡಿ ಮನೆಯೇ ಮೊದಲ ಪಾಠಶಾಲೆ ತಾಯಿಯೇ ಮೊದಲ ಗುರು ಎಂದು ಹೇಳುವ ಮೂಲಕ ಓದುವ ಮತ್ತು ಬರೆಯುವ ಅಭ್ಯಾಸ ಕಲಿಸಬೇಕೆಂದು ಹೇಳಿದರು.                                                       
ಭಾಗವಹಿಸಿದ ತಾಯಂದಿರಿಗೆ ಹಾಗೂ ಮುದ್ದು ಮಕ್ಕಳಿಗೆ ಮ್ಯೂಸಿಕ್ ಚೇರ್ ಮತ್ತು ರಂಗೋಲಿ,ಚಿತ್ರ,ಬಿಡಿಸುವ ಚಟುವಟಿಕೆ ಮಾಡಿಸಲಾಯಿತು ನಂತರ ಗ್ರಾಮ ಪಂಚಾಯತ್ ಅಧ್ಯಕ್ಷರು ಸೂಕ್ತ ಬಹುಮಾನ ವಿತರಣೆ ಮಾಡಿದರು.
-ಕರುನಾಡ ಕಂದ

                                                                                                                          

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ