ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವಿದ್ಯಾರ್ಥಿಗಳ ಪಾಲಿಗೆ ದಾರಿದೀಪವಾದ ಕರುಣಾಮಯಿ

ಅಥಣಿ: ಬೆಳಗಾವಿ ಜಿಲ್ಲೆಯ ಅಥಣಿ ತಾಲೂಕಿನ ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯದ ವಿದ್ಯಾರ್ಥಿ, ವಿದ್ಯಾರ್ಥಿನಿಯರಿಗೆ ದಾರಿದೀಪವಾದ ಕರುಣಾಮಯಿ ಶ್ರೀ ನಾಮದೇವ ಆಸಂಗಿ ಅವರು ಸದಾಕಾಲ ಧರ್ಮ ಹಾಗೂ ಸಾಮಾಜಿಕ ಕಾರ್ಯಗಳ ಮುಖಾಂತರ ಒಂದಿಲ್ಲ ಒಂದು ರೀತಿಯಲ್ಲಿ ತಮ್ಮ ಸೇವಾ ಕಾರ್ಯ ಮಾಡುವುದರ ಮೂಲಕ ವಿದ್ಯಾರ್ಥಿಗಳ ಪಾಲಿಗೆ ಇವತ್ತು ದಾರಿದೀಪವಾಗಿದ್ದಾರೆ.

ಶ್ರೀನಾಮದೇವ ಆಸಂಗಿ ಅವರು ಶ್ರೀ ಬಸವೇಶ್ವರ ಪದವಿ ಮಹಾವಿದ್ಯಾಲಯಕ್ಕೆ ಕೇವಲ “”ಒಂದು ವಾಟ್ಸಾಪ್ ಸ್ಟೇಟಸ್ ದಿಂದ “” ಕಾಲೇಜಿನ ವಿದ್ಯಾರ್ಥಿಗಳ ಒಂದು ಶೈಕ್ಷಣಿಕ ದೃಷ್ಟಿಯಿಂದ ಅವರಿಗೆ ಹಾಗೂ ಸಂಸ್ಥೆಗೆ ಉಪಯೋಗ ಆಗಲೆಂದು ಶಿಕ್ಷಣ ಸಂಸ್ಥೆಗೆ 1000 ಕ್ಕಿಂತಲೂ ಹೆಚ್ಚಿನ ಪುಸ್ತಕಗಳನ್ನು ಸಂಸ್ಥೆಗೆ ಕೊಟ್ಟಿರುತ್ತಾರೆ,ಅವರ ಒಂದು ಸೇವೆ ನಿಜವಾಗಿಯೂ ಮೆಚ್ಚುವಂಥದ್ದು.

ಕೇವಲ ಒಂದು ವಾಟ್ಸಾಪ್ ಸ್ಟೇಟಸ್ ದಿಂದ ಏನೆಲ್ಲಾ ಬದಲಾವಣೆಗಳು ಆಗುತ್ತವೆ ಎನ್ನುವುದಕ್ಕೆ ಈ ಒಂದು ಸೇವೆಯೇ ಸಾಕ್ಷಿ.

ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮಾತನಾಡಿ ವೈಯಕ್ತಿಕವಾಗಿ ಹಾಗೂ ಕಾಲೇಜಿನ ಆಡಳಿತ ಮಂಡಳಿ ಪರವಾಗಿ ಹಾಗೂ ವಿದ್ಯಾರ್ಥಿ ವಿದ್ಯಾರ್ಥಿನಿಯರ ಪರವಾಗಿ ತುಂಬು ಹೃದಯದ ಅಭಿನಂದನೆಗಳು ಸಲ್ಲಿಸಿದರು.

ವರದಿ: ವಿಶ್ವನಾಥ ಎಸ್ ಹರೋಲಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ