ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೋಟಿ ಒಡೆಯ ನಾದ ಮಾದಪ್ಪ


ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಾದಪ್ಪನ
ಹುಂಡಿಯಲ್ಲಿ 2.59 ಕೋಟಿ ನಗದು, 80 ಗ್ರಾಂ ಚಿನ್ನ, ಹಾಗೂ 3.900 ಕೆಜಿ ಬೆಳ್ಳಿ ಸಂಗ್ರಹ
ಹನೂರು : ತಾಲೂಕಿನ ಪ್ರಸಿದ್ಧ ಧಾರ್ಮಿಕ ಕ್ಷೇತ್ರವಾದ ಶ್ರೀಮಲೆ ಮಹದೇಶ್ವರ ಬೆಟ್ಟದ ಶ್ರೀ ಮಹದೇಶ್ವರ ಸ್ವಾಮಿ
ವಾಣಿಜ್ಯ ಸಂಕೀರ್ಣದಲ್ಲಿ ಸಾಲೂರು ಮಠದ ಶ್ರೀ ಶಾಂತ ಮಲ್ಲಿಕಾರ್ಜುನ ಸ್ವಾಮಿ ನೇತೃತ್ವದಲ್ಲಿ ದೇವಾಲಯದ ಹುಂಡಿ ತೆರೆಯಲಾಯಿತು ಅಲ್ಲದೆ ಸಿಸಿ ಕ್ಯಾಮೆರಾ ಹಾಗೂ ಪೊಲೀಸ್ ಬಂದೋಬಸ್ತಿನಲ್ಲಿ ಎಣಿಕೆ ಕಾರ್ಯ ರಾತ್ರಿ 10 ತನಕವು ನಡೆಯಿತು ಬಿದ್ದ ಹಣ, ಚಿನ್ನ, ಬೆಳ್ಳಿ ಮುಂತಾದವುಗಳ ಎಣಿಕೆ ನಡೆದಿದ್ದು, ಈ ಬಾರಿ 34 ದಿನದಲ್ಲಿ ಬರೋಬ್ಬರಿ ರೂ.2.59,31,472 ನಗದು, 80 ಗ್ರಾಂ ಚಿನ್ನ, 3.900 ಕೆ.ಜಿ. ಬೆಳ್ಳಿ ಸಂಗ್ರಹವಾಗಿದೆ.
ಡಿಸೆಂಬರ್ 7 ರಂದು ಎಣಿಕೆ ಕಾರ್ಯ ನಡೆಯಿತು. ವಿಶೇಷವಾಗಿ ಕಾರ್ತಿಕ್ ಮಾಸದ ದಿನಗಳಲ್ಲಿ ಹೆಚ್ಚಾಗಿ ಭಕ್ತಾದಿಗಳು ಆಗಮಿಸಿದರು ಅಮಾವಾಸ್ಯೆ ಪ್ರಯುಕ್ತವಾಗಿ ಜನರು ಹೆಚ್ಚಾಗಿ ಮಾದಪ್ಪನ ದರ್ಶನ ಮಾಡಿದರು ನವೆಂಬರ್ 3 ರಿಂದ ಡಿಸೆಂಬರ್ 6 ರ ತನಕ 34 ದಿನಗಳಲ್ಲಿ ಈ ಹಣ ಮತ್ತು ಚಿನ್ನಾಭರಣಗಳು ಹುಂಡಿಗಳಲ್ಲಿ ಸಂಗ್ರಹವಾಗಿದೆ ಎಂದು ಶ್ರೀ ಮಲೆ ಮಹದೇಶ್ವರ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಉಪ ಕಾರ್ಯದರ್ಶಿ ಎಂ.ಬಸವರಾಜು ತಿಳಿಸಿದ್ದಾರೆ.ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ