ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ ತಾಲೂಕಿನ ಹಲವೆಡೆ ನಾಳೆ ವಿದ್ಯುತ್ ಕಡಿತ

ಕಲಬುರ್ಗಿ ವಿದ್ಯುತ್ ಸರಬರಾಜು ಕಂಪನಿಯಿಂದ ದಿ ೧೦/೧೨/೨೦೨೨ ರಂದು ಶಹಾಪುರ ತಾಲೂಕಿನ ಕೆಲವು ಭಾಗಗಳಲ್ಲಿ ವಿದ್ಯುತ್ ಸಂಪರ್ಕದಲ್ಲಿ ತೊಂದರೆ ಉಂಟಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ
ಶಹಾಪುರ ಉಪ-ವಿಭಾಗದ ೧೧೦/ ೩೩/೧೧ ಕೆವಿ ವಿದ್ಯುತ್ ಶಹಾಪುರ ವಿದ್ಯುತ್ ವಿತರಣಾ ಕೇಂದ್ರದಲ್ಲಿ ತುರ್ತು ನಿರ್ವಹಣೆ ಕೆಲಸ ಹಮ್ಮಿಕೊಂಡಿದ್ದು ಪ್ರಯುಕ್ತ ದಿ: ೧೦/೧೨/೨೦೨೨ ರಂದು ಬೆಳಿಗ್ಗೆ ೧೦ ಗಂಟೆಯಿಂದ ಸಾಯಂಕಾಲ ೬:೦೦ ಗಂಟೆಯವರೆಗೆ ತೊಂದರೆ ಉಂಟಾಗುತ್ತದೆ ಎಂದು ಸಾರ್ವಜನಿಕರಲ್ಲಿ ಮನವಿ.

ಕೆಳಗೆ ತಿಳಿಸಿದ ಗ್ರಾಮಗಳಲ್ಲಿ ವಿದ್ಯುತ್ ಸಂಪರ್ಕ ಇರುವುದಿಲ್ಲ.
೧) ೧೧ ಕೆವಿ ಭೀಮರಾಯನ ಗುಡಿ
೨) ರಾಕಂಮಗೇರಾ
೩) ಶಹಾಪುರ
೪) ಹಳಿಸಗರ
೫) ೩೩ ಕೆವಿ ಗೋಗಿ ದಿಂದ ಹೋಗುವ ೧೧ ಕೆವಿ ಮಾರ್ಗಗಳು
೬) ೩೩ ಕೆವಿ ಸಾಗರ ದಿಂದ ಹೋಗುವ ೧೧ ಕೆವಿ ಮಾರ್ಗಗಳು
೭) ಶಿರವಾಳ ( ಎನ್.ಜೆ.ವಾಯ್)
೮) ಮೂಡಬೂಳ (ಎನ್.ಜೆ.ವಾಯ್)
೯) ಮದ್ರಕಿ ( ಆಯ್.ಪಿ)
೧೦) ದೋರನಹಳ್ಳಿ (ಆಯಾ.ಪಿ)
ಮೇಲೆ ತಿಳಿಸಿದ ಶಹಾಪುರ ತಾಲೂಕಿನ ಎಲ್ಲಾ ಗ್ರಾಮಗಳಿಗೆ ಸಂಪರ್ಕದಲ್ಲಿ ತೊಂದರೆ ಉಂಟಾಗುತ್ತದೆ ಸಾರ್ವಜನಿಕರು ಸಹಕರಿಸಬೇಕಾಗಿ ವಿನಂತಿ ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ವರದಿ
ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ