ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಾಳೆ ಬಲಭೀಮೇಶ್ವರ ಕಾತಿ೯ಕೋತ್ಸವ

ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ಬ್ರಹ್ಮದೇವನಮಡು ಗ್ರಾಮದ ಆರಾಧ್ಶದೈವ ಶ್ರೀ ಬಲಭೀಮೇಶ್ವರ (ಚಟ್ಟಿ) ಕಾತಿ೯ಕೋತ್ಸವ

ಡಿ.10 ರಂದು ನಡೆಯಲಿದೆ.
ದೇವಸ್ಥಾನದ ಅಚ೯ಕ ನಿಂಗಣ್ಣಚಾಯ೯ ಜೋಶಿ ಸಾನ್ನಿಧ್ಶದಲ್ಲಿ ಬಲಭೀಮೇಶ್ವರ ಮೂತಿ೯ಗೆ ವಿಶೇಷ ಪೂಜೆ ಸಲ್ಲಿಸಿ ದೀಪಾಲಂಕಾರ ಮಾಡಲಾಗುವುದು,ಸಂಜೆ ಭಕ್ತರಿಗೆ ಬಜ್ಜಿ,ರೊಟ್ಟಿ ಪ್ರಸಾದ ವ್ಶವಸ್ಥೆ ಕಲ್ಪಿಸಲಾಗಿದೆ.ಅಂದು ಇಡೀ ರಾತ್ರಿ ಖಾನಾಪೂರ,ಹೊನ್ನಳ್ಳಿ, ಕಡಕೋಳ ಭಜನಾ ಮಂಡಳಿಯವರಿಂದ ಭಜನೆ ನಡೆಯಲಿದೆ ಎಂದು ಯುವ ಮುಖಂಡ,ಪತ್ರಕತ೯ ಮಲ್ಲಿಕಾಜು೯ನ ಎನ್.ಕೆಂಭಾವಿಯವರು ತಿಳಿಸಿದರು.
ವರದಿ-ಖಾದರಬಾಷ ಮೇಲಿನಮನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ