ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀಮಲ್ಲಿಕಾರ್ಜುನ ಖರ್ಗೆ ಅವರಿಗೆ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ.ಪಾಟೀಲರವರಿಂದ ಆತ್ಮೀಯ ಸನ್ಮಾನ

ಎಐಸಿಸಿ ಅಧ್ಯಕ್ಷರಾದ ನಂತರ ಶ್ರೀಯುತ ಮಲ್ಲಿಕಾರ್ಜುನ ಖರ್ಗೆ ಅವರು “ಕಲ್ಯಾಣ ಕ್ರಾಂತಿ ಸಮಾವೇಶದಲ್ಲಿ ಭಾಗಿಯಾಗಲು ಕಲಬುರಗಿಗೆ ಭೇಟಿ ನೀಡಿದಾಗ ಇಂಡಿ ಶಾಸಕರಾದ ಶ್ರೀ ಯಶವಂತರಾಯಗೌಡ ವ್ಹಿ.ಪಾಟೀಲರವರು ಆತ್ಮೀಯವಾಗಿ ಸನ್ಮಾನಿಸಿದರು.

ಒಬ್ಬ ಕನ್ನಡಿಗ,ಸಮರ್ಥ ನಾಯಕ ಇಂದು ಕಾಂಗ್ರೆಸ್‌ನ ಉನ್ನತ ಸ್ಥಾನವನ್ನು ಅಲಂಕರಿಸುವುದು ನಮಗೆಲ್ಲರಿಗೂ ಹೆಮ್ಮೆಯ ವಿಚಾರ.ಅವರ ರಾಜಕೀಯ ಅನುಭವ,ಕಾರ್ಯ ಚತುರತೆ ನಮಗೆಲ್ಲರಿಗೂ ಮಾದರಿಯಾದ್ದು.ಅವರ ಮಾರ್ಗದರ್ಶನದಲ್ಲಿ ಮುಂಬರುವ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್‌ ಗೆಲುವು ಖಚಿತ.ಆರ್ಟಿಕಲ್ 371(J) ಜಾರಿಗೆ ತರುವಲ್ಲಿ ಮಹತ್ವದ ಪಾತ್ರ ವಹಿಸಿದ ಖರ್ಗೆ ಅವರು,ಹಿಂದುಳಿದ ಸಮುದಾಯದವರಿಗೆ ಸಮಾನ ಸ್ಥಾನಮಾನ ಸಿಗಲು ಸಾಕಷ್ಟು ಹೋರಾಟ ನಡೆಸಿದ್ದಾರೆ.ರಾಷ್ಟ್ರಪಿತ ಗಾಂಧೀಜಿ ಅವರಿದ್ದ ಸ್ಥಾನವನ್ನು ಇಂದು ನಮ್ಮ ಹೆಮ್ಮಯ ಕನ್ನಡಿಗ ಅಲಂಕರಿಸಿರುವುದೇ ಹೆಮ್ಮೆಯ ವಿಚಾರ ಖರ್ಗೆ ಅವರ ಗೆಲುವು ರಾಜ್ಯದ ಗೆಲುವು,ಇದು ಅಭಿವೃದ್ಧಿಯ ಗೆಲುವು.
-ವರದಿ : ಮುಹಮ್ಮದ ನಾಸೀರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ