ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶಹಾಪುರ ನಗರಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ ಸತೀಶ್ ಜಾರಕಿಹೊಳಿ ಅವರಿಂದ ಅಭಿಮಾನಿಗಳ ಭೇಟಿ

ಶಹಾಪುರ ನಗರಕ್ಕೆ ಆಗಮಿಸಿದ ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಸನ್ಮಾನ ಸತೀಶ್ ಜಾರಕಿಹೊಳಿ ಅವರು ಅಭಿಮಾನಿಗಳಿನ್ನು ಭೇಟಿ ಮಾಡಿದರು.ಯುವ ಮುಖಂಡರಾದ ವೆಂಕಟೇಶ್ ನಾಯಕ್ ಅಲ್ದಾಳ್ ಹಾಗೂ ಸಾಮಾಜಿಕ ಹೋರಾಟಗಾರ ಹಣಮಂತ ವನದುರ್ಗ ಇವರು ಸತೀಶ್ ಜಾರಕಿಹೊಳಿ ಅವರಿಗೆ ಸನ್ಮಾನಿಸಿ ಗೌರವಿಸಲಾಯಿತು.
ಕಲ್ಯಾಣ ಕರ್ನಾಟಕ ಭಾಗದ ಮಾನವ ಬಂಧುತ್ವ ವೇದಿಕೆಯ ಮುಖಂಡರು ಬುದ್ಧ-ಬಸವ- ಅಂಬೇಡ್ಕರ್ ಚಿಂತನೆಗಳು ಮತ್ತು ಸಾಮಾಜಿಕವಾಗಿ ಮನೆ-ಮನೆಗೆ ಶೈಕ್ಷಣಿಕವಾಗಿ ಆರ್ಥಿಕವಾಗಿ ಹಿಂದುಳಿದ ವರ್ಗದ ಜನರ ನೋವು ಮತ್ತು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸ ಮಾಡಬೇಕು ಎಂದು ಸತೀಶ್ ಜಾರಕಿಹೊಳಿ ಹತ್ತಿರ ತಮ್ಮ ನೋವುಗಳನ್ನು ಹಂಚಿಕೊಂಡರು.
ಹಿರಿಯ ವಕೀಲರಾದ ಹನುಮೇಗೌಡ ಮರಕಲ್ ಅವರು ಮಾನವ ಬಂಧುತ್ವ ವೇದಿಕೆಯ ಕಾರ್ಯಕರ್ತರಿಗೆ ನಿಮ್ಮ ಕೆಲಸ ಅತಿ ಶೀಘ್ರದಲ್ಲೇ ಮಾಡಿ ಕೊಡುತ್ತೇನೆ ಎಂದು ಹೇಳಿದರು.
ಯುವ ಮುಖಂಡಗಳಾದ ಅಶೋಕ್ ಹೊಸಮನಿ, ಭೀಮು ಬಿದರಾಣಿ ಆಲ್ದಾಳ,ವೆಂಕಟೇಶ್ ನಾಯಕ್, ಸಾಹಿತಿಗಳಾದ ಬಸವರಾಜ ವನದುರ್ಗ ಭಾಗವಹಿಸಿದ್ದರು.

ವರದಿ ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ