ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯ ಕನಕಗಿರಿ ತಾಲ್ಲೂಕಿನ ಜೀರಾಳ ಗ್ರಾಮದ ಭೀಮಪ್ಪ ಕಟಾಪುರ ಅವರ ಮಗನಾದ ಬೆಟ್ಟಪ್ಪ ಅವರಿಗೆ ನೃಪತುಂಗ ವಿಶ್ವವಿದ್ಯಾಲಯ, ಬೆಂಗಳೂರಿನ ಡಾ.ಸಿ.ಪುಟ್ಟೇಶ ಅವರ ಮಾರ್ಗದರ್ಶನದಲ್ಲಿ “ಅಂಕಲಿಮಠ:ಸಾಂಸ್ಕೃತಿಕ ಅಧ್ಯಯನ” ಎಂಬ ವಿಷಯಕ್ಕೆ ಜಾನಪದ ಅಧ್ಯಯನ ವಿಭಾಗದ ಕನ್ನಡ ವಿಶ್ವವಿದ್ಯಾಲಯ ಹಂಪಿಯಲ್ಲಿ ದಿನಾಂಕ 08.12.2022ರಂದು ಸಂಜೆ ಬಯಲು ರಂಗ ಮಂದಿರದಲ್ಲಿ ಕರ್ನಾಟಕ ರಾಜ್ಯದ ರಾಜ್ಯಪಾಲರಾದ ಸನ್ಮಾನ್ಯ ಶ್ರೀಥಾವರ್ ಚಂದ ಗೆಹ್ಲೋಟ್ ಅವರು ಪದವಿ ನೀಡಿ ಗೌರವಿಸಿದರು.
ಹಲವು ಸಂಘ ಸಂಸ್ಥೆಗಳಿಂದ ದೊರಕಿದ ಪ್ರಶಸ್ತಿಗಳು.
ಬೆಟ್ಟಪ್ಪ ಕಟಾಪುರ ಅವರು ಕನ್ನಡ ಭಾಷೆಯಲ್ಲಿ ಕತೆ, ಕವನ,ಬರೆಯುವ ಮತ್ತು ವಾಚಿಸುವದರಲ್ಲಿ ನಿಸ್ಸೀಮರು ಆಗಿದ್ದಾರೆ.ಇವರ ಸಾಹಿತ್ಯವನ್ನು ಗುರುತಿಸಿ ಹಲವು ಸಂಸ್ಥೆಗಳು ಗೌರವ ಪುರಸ್ಕಾರ ನೀಡಿ ಗೌರವಿಸಿವೆ

೧)ಕರುನಾಡು ನಕ್ಷತ್ರ ರಾಜ್ಯ ಪ್ರಶಸ್ತಿ
೨) ಕುವೆಂಪು ನುಡಿ ಸಿರಿ ರಾಜ್ಯ ಪ್ರಶಸ್ತಿ
೩) ಕಾವ್ಯ ಭೂಷಣ ರಾಜ್ಯ ಪ್ರಶಸ್ತಿ
೪) ಕುಮಾರವ್ಯಾಸ ರಾಜ್ಯ ಪ್ರಶಸ್ತಿ
೫) ಸಂಶೋಧನ ರತ್ನ ರಾಜ್ಯ ಪ್ರಶಸ್ತಿ
೬) ಕನ್ನಡದ ಹಿರಿಮೆ ರಾಜ್ಯ ಪ್ರಶಸ್ತಿ
೭) ಶ್ರೀ ಹಾನಗಲ್ ಗುರುಕುಮಾರೇಶ್ವರ ರಾಷ್ಟ್ರೀಯ ಪ್ರಶಸ್ತಿ
೮) ಬಸವ ರಾಷ್ಟ್ರೀಯ ಪ್ರಶಸ್ತಿ ದೊರಕಿದೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ

error: Content is protected !!