ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೋಗಿಗಳಿಗೆ ಹಣ್ಣು ಹಂಪಲು ವಿತರಣೆ

ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಪಟ್ಟಣದಲ್ಲಿರುವ ಆರ್ ಡಿ ಈ ಸಂಸ್ಥೆಯ ಏಂಜಲ್ಸ್ ಆಂಗ್ಲ ಮಾಧ್ಯಮ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಆಶ್ರಯದಲ್ಲಿ ಕ್ರಿಸ್ಮಸ್ ಅಂಗವಾಗಿ ಏಂಜಲ್ಸ್ ಶಾಲೆಯ ವತಿಯಿಂದ ಡಿ ಶಿರೋಮಣಿ ಅವರು ಹಾಗೂ ವಿದ್ಯಾರ್ಥಿಗಳು ತಾಲೂಕ್ ಆಸ್ಪತ್ರೆಯಲ್ಲಿದ್ದ ರೋಗಿಗಳಿಗೆ ಹಣ್ಣು ಹಂಪಲ ವಿತರಿಸಿದರು.

ವಿದ್ಯಾರ್ಥಿಗಳು ಸ್ವಚ್ಛ ಮನಸ್ಸಿನಿಂದ ಪ್ರತಿಯೊಂದು ರೋಗಿಗಳಿಗೆ ಹಣ್ಣು ವಿತರಿಸಿದರು ಅದೇ ರೀತಿ ಶ್ರೀಮತಿ ಡಿ ಶಿರೋಮಣಿ ಮೇಡಮ್ ಅವರು ನಮ್ಮ ಶಾಲೆಯ ವಿದ್ಯಾರ್ಥಿಗಳು ನೀಡಿದ ಹಣ್ಣು ಹಂಪಲ ಸೇವಿಸಿ ಬೇಗ ಗುಣಮುಖ ಆಗಲೆಂದು ಹಾರೈಸಿದರು.

ಈ ಒಂದು ಕಾರ್ಯದಲ್ಲಿ ತಾಲೂಕು ಆಸ್ಪತ್ರೆಯ ವೈದ್ಯರಾದ ವಿಪುಲ್ ಕೊಳೇಕರ್ ಪ್ರೀತಿ ಕೊಳೇಕರ್ ಇವರು ಸಹಕರಿಸಿದರು. ಈ ಸಂದರ್ಭದಲ್ಲಿ ಮಹಮ್ಮದ್ ಗೌಸ್ ಬಗಲಿ ಉಮರಾನ ಮುಜಾವರ್ ಅರವಿಂದ ಕಾಂಬಳೆ ರೇಖಾ ಪಾಟೀಲ್ ಗೀತಾ ಯಾದವ್ ರೇಖಾ ಪೂಜಾರಿ ಇತರರು ಪಾಲ್ಗೊಂಡಿದ್ದರು.

ವರದಿ. ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ