ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ರೈಲ್ವೇ ಅಧಿಕಾರಿಗಳಿಗೆ ಮನವಿ

ಕರ್ನಾಟಕ ರಕ್ಷಣಾ ವೇದಿಕೆ ಇಂಡಿ ತಾಲ್ಲೂಕು ಘಟಕದ ವತಿಯಿಂದ ಇಂದು ವಿಜಯಪುರ ಜಿಲ್ಲೆಯ ಇಂಡಿ ರೋಡ್ ರೈಲು ನಿಲ್ದಾಣದಲ್ಲಿ, ಈ ಮಾರ್ಗದಲ್ಲಿ ಸಾಗುವ ಎಲ್ಲಾ ವೇಗದೂತ ರೈಲುಗಳನ್ನು ನಿಲುಗಡೆಗೆ ಆಗ್ರಹಿಸಿ ಹಾಗೂ ಗೋಲ್ ಗುಂಬಜ್ ಎಕ್ಸಪ್ರೇಸ್ ರೈಲು ಸಮಯ ಬದಲಾವಣೆ ಮಾಡಬೇಕು ಎಂದು ರೈಲು ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.ಈ ಸಂದರ್ಭದಲ್ಲಿ ಹಲವು ಜನ ಕರವೇ ಕಾರ್ಯಕರ್ತರು ಉಪಸ್ಥಿತರಿದ್ದರು.
-ವರದಿ : ಮುಹಮ್ಮದ ನಾಸೀರ ಇನಮದಾರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ