ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ನಿವೃತ್ತ ಸೈನಿಕರಿಗೆ ಅದ್ದೂರಿ ಸನ್ಮಾನ

ಮೈಸೂರು ಜಿಲ್ಲೆಯ ಪಿರಿಯಾಪಟ್ಟಣ ತಾಲೂಕಿನ ಟಿ ಗುರುವಯ್ಯನ ಕೊಪ್ಪಲು ಗ್ರಾಮದ ಆರ್ ಚಂದ್ರಶೇಖರ್ ರವರು ಬಿಎಸ್ಎಫ್ ನಲ್ಲಿ 21 ವರ್ಷಗಳ ಕಾಲ ಸೇವೆ ಸಲ್ಲಿಸಿ ನಂತರ ಗ್ರಾಮಕ್ಕೆ ಆಗಮಿಸಿದ ನಂತರ ಗ್ರಾಮದಲ್ಲಿ ಮೈಮುಲ್ ಅಧ್ಯಕ್ಷರಾದ ಪಿಎನ್ ಪ್ರಸನ್ನ ರವರು ಹಾಗೂ ಜೆಡಿಎಸ್ ತಾಲೂಕು ಅಧ್ಯಕ್ಷರಾದ ಶ್ರೀಯುತ ಅಣ್ಣಯ್ಯ ಶೆಟ್ಟಿ ರವರು ವೀರ ಯೋಧರಿಗೆ ಸನ್ಮಾನ ಮಾಡಲಾಯಿತು. ಇದೇ ಸಂದರ್ಭದಲ್ಲಿ ಜೆಡಿಎಸ್ ಯುವ ಮುಖಂಡರಾದ ಗಗನ್ ರವರು ಗ್ರಾಮ ಪಂಚಾಯಿತಿ ಸದಸ್ಯರಾದ ಎಚ್ಆರ್ ದೀಪು ಹಾಗೂ ಗ್ರಾಮ ಪಂಚಾಯತ್ ಸದಸ್ಯರಾದ ದಿನೇಶ್ ರವರು ಪ್ರೇಮ್ ಕುಮಾರ್ ಅವರು ತಮ್ಮಡಹಳ್ಳಿ ಗ್ರಾಮದ ಸತೀಶ್ ಮಹೇಶ್ ಕಿತ್ತೂರು ಗ್ರಾಮದ ತರಕಾರಿ ವೆಂಕಟೇಶ್ ರವರು ಹಾಗೂ ಹಂಡಿತವಳ್ಳಿ ರಾಮಭದ್ರಯ್ಯನ ಕೊಪ್ಪಲು ಟಿ ಗುರುವಯ್ಯನಕೊಪ್ಪಲು ಗ್ರಾಮಸ್ಥರು ಜೆಡಿಎಸ್ ಮುಖಂಡರು ಇದೆ ಸಂದರ್ಭದಲ್ಲಿ ಹಾಜರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ