ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಮಯಕ್ಕೆ ಬಾರದ ಬಸ್ಸು ವಿದ್ಯಾರ್ಥಿಗಳ ಪ್ರತಿಭಟನೆ

ಚಾಮರಾಜನಗರ ಜಿಲ್ಲೆಯ ಹನೂರು:ಹಲವಾರು ವಿದ್ಯಾರ್ಥಿಗಳು ಹೆಚ್ವಿನ ವಿದ್ಯಾಭ್ಯಾಸಕ್ಕಾಗಿ ಪಟ್ಟಣಗಳಿಗೆ ಆಶ್ರಯಿಸುವುದು ಸಾಮಾನ್ಯವಾಗಿದೆ ಅದೇ ರೀತಿಯಲ್ಲಿ ನಾವುಗಳು ಕಾಲೇಜುಗಳಿಗೆ ಹೊರಡಲು ಸರ್ಕಾರಿ ವಾಹನ ಅವಶ್ಯಕತೆ ಇದೆ ಆದರೆ ನಮಗೆ ಸಂಸ್ಥೆಯವರು ಸ್ಪಂದಿಸದಿರುವುದು ನಮಗೆ ಬಹಳ ಅನಾನುಕೂಲಕ್ಕೆ ಎಡೆಮಾಡಿಕೊಟ್ಟಿದೆ ಎಂದು ಲೊಕ್ಕನಳ್ಳಿ ಗ್ರಾಮದ ವಿದ್ಯಾರ್ಥಿ ಹರೀಶ್ ತಿಳಿಸಿದರು.
ಹನೂರು ಪಟ್ಟಣದ ಕರ್ನಾಟಕ ಪತ್ರಕರ್ತರ ಸಂಘದ ಕಛೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ
ಪದವಿ ವಿದ್ಯಾರ್ಥಿ ಹರೀಶ್ ಅವರು ನಮ್ಮ ಲೊಕ್ಕನಹಳ್ಳಿ ಹೋಬಳಿಗೆ ಸಂಬಂಧಿಸಿದಂತೆ ನೂರ ಐವತ್ತಕ್ಕೂ ಹೆಚ್ಚು ವಿದ್ಯಾರ್ಥಿಗಳು ದಿನ ನಿತ್ಯ ಸಂಚಾರ ಮಾಡುತ್ತಿದ್ದು,ಹಲವು ಬಾರಿ ಸಾರಿಗೆ ಘಟಕ ವ್ಯವಸ್ಥಾಪಕರಿಗೆ ಮನವಿ ಮಾಡಿದರು ಸಹ ಯಾವುದೇ ಪ್ರಯೋಜನವಿಲ್ಲ ಅದ್ದರಿಂದ ಈ ಭಾಗದ ಎಲ್ಲಾ ವಿಧ್ಯಾರ್ಥಿಗಳು ಭಾಗವಹಿಸಿ ಪ್ರತಿಭಟನೆ ಮಾಡಿದ್ದೆವು,ಘಟನೆ ನಡೆದ ನಂತರ ವಿದ್ಯಾರ್ಥಿಗಳನ್ನು ಸಂಪರ್ಕಿಸಿದ ಘಟಕ ವ್ಯವಸ್ಥಾಪಕರು ಮುಂದಿನ ವಾರದಲ್ಲಿ ಈ ಸಮಸ್ಯೆಯನ್ನು ಇತ್ಯಾರ್ಥಪಡಿಸುವುದಾಗಿ ತಿಳಿಸಿದರು.
ಇದೇ ಸಮಯದಲ್ಲಿ ಕೊಳ್ಳೇಗಾಲದ
ಮಾನಸ ಕಾಲೇಜು,ಮಹದೇಶ್ವರ ಕಾಲೇಜು , ವಿವೇಕಾನಂದ ಕಾಲೇಜಿನಲ್ಲಿ, ಹನೂರಿನ ಜಿ ವಿ ಗೌಡ ,ಕ್ರಿಸ್ತರಾಜ ,ಇನ್ನಿತರ ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿದರು.

ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ