ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಆರು ತಿಂಗಳಿನಿಂದ ಬ್ಯಾಟರಿ ಬ್ಯಾಕಪ್ ವ್ಯವಸ್ಥೆ ಇಲ್ಲ

ಬಳ್ಳಾರಿ ನಗರದ vims ಆಸ್ಪತ್ರೆಯಲ್ಲಿ ಡಯಾಲಿಸಿಸ್ ವಾರ್ಡ್ನಲ್ಲಿ ಡಯಾಲಿಸಿಸ್ ಮಾಡಲು ಬಳಸುವ ಯಂತ್ರಕ್ಕೆ ಸುಮಾರು ಆರು ತಿಂಗಳಿನಿಂದ ಬ್ಯಾಟರಿ ಬ್ಯಾಕಪ್ ವ್ಯವಸ್ಥೆ ಇಲ್ಲ ಇದರ ಬಗ್ಗೆ ಬೆಂಚ್ ನಲ್ಲಿ ನಿರ್ದೇಶಕರಾದಂತಹ ಡಾಕ್ಟರ್ ಟಿ ಗಂಗಾಧರ್ ಗೌಡ ಅವರು ಈ ವ್ಯವಸ್ಥೆಯನ್ನು ಸರಿಪಡಿಸಲು ಆಸಕ್ತಿಯನ್ನು ತೋರಿಸುತ್ತಿಲ್ಲ ಎಂದು ಟೆಕ್ನಿಷಿಯನ್ಸ್, ರೋಗಿಗಳು ಆರೋಪ ಮಾಡುತ್ತಿದ್ದಾರೆ ಇದರ ಬಗ್ಗೆ ಪ್ರತಿಕ್ರಿಯ ಪಡೆಯಲು ಡಾ. ಗಂಗಾಧರ ಗೌಡ ಅವರನ್ನು ಸಂಪರ್ಕಿಸಿದಾಗ ಅವರು ಕರೆಯನ್ನು ಸ್ವೀಕರಿಸಲಿಲ್ಲ.

ವರದಿ ಜಾಫರ್ ಸಾಧಿಕ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ