ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀನಾಗ ಯಲ್ಲಮ್ಮ ದೇವಾಲಯದ ಜೀರ್ಣೋದ್ಧಾರಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ 1,50,ಲಕ್ಷ ಅನುದಾನ ನೀಡಿದರು

ಇಂದು ಕಲಬುರ್ಗಿ ಜಿಲ್ಲೆಯ ಸೇಡಂ ತಾಲೂಕಿನ ಸೇಡಂ ವಲಯದಲ್ಲಿ ಸಮುದಾಯ ಅಭಿವೃದ್ಧಿ ಭಾಗದ ಅಡಿಯಲ್ಲಿ ಶ್ರೀ ನಾಗ ಎಲ್ಲಮ್ಮ ದೇವಿ ದೇವಸ್ಥಾನಕ್ಕೆ ಡಿಡಿ ವಿತರಣೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮದಲ್ಲಿ ಈ ಸಂದರ್ಭದಲ್ಲಿ ಮಾನ್ಯ ಜಿಲ್ಲಾ ನಿರ್ದೇಶಕರು ಸತೀಶ್ ಸುವರ್ಣ ಮಾನ್ಯ ಯೋಜನಾಧಿಕಾರಿಗಳು ಮಂಜುನಾಥ್ ಎಸ್ ಜಿ ದೇವಸ್ಥಾನದ ಕಮಿಟಿ ಅಧ್ಯಕ್ಷರಾದ ರಾಮಚಂದ್ರ ತಾಯಿತ ತವರಾ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಿದರು ಈ ಕಾರ್ಯಕ್ರಮದಲ್ಲಿ ಮಾನ್ಯ ಜಿಲ್ಲಾ ನಿರ್ದೇಶಕರು ಯೋಜನೆಯ ಕಾರ್ಯಕ್ರಮಗಳ ಬಗ್ಗೆ ಮಾಹಿತಿಯನ್ನು ನೀಡಿದರು ಈ ಸಂದರ್ಭದಲ್ಲಿ ವಿರೇಶ ಹೂಗಾರ್ ಸೇಡಂ ತಾಲೂಕಿನ ಪತ್ರಕರ್ತ ಸಂಘದ ಅಧ್ಯಕ್ಷರಾದ ಶರಣು ಮಹಾಗಾಂವ್ ಪತ್ರಕರ್ತರು ರಾಧಾಕೃಷ್ಣ ದೇವಸ್ಥಾನದ ಉಪಾಧ್ಯಕ್ಷರಾದ ಶಿವರಾಯ ತೆಲ್ಕೂರ್ ದೇವಸ್ಥಾನದ ಕಾರ್ಯದರ್ಶಿ ಸಂತೋಷ್ ತಳವಾರ್ ದೇವಸ್ಥಾನದ ಸದಸ್ಯರು ಶಿವಕುಮಾರ್ ಬಾಗೋಡಿ ಲಕ್ಷ್ಮಣಭೂವಿ ಶರಣಗೌಡ ಉಪಸ್ಥಿತರಿದ್ದರು ಮತ್ತು ಕೃಷಿ ಮೇಲ್ವಿಚಾರಕರು ರಾಹುಲ್ ೂ ವಲಯದ ಮೇಲ್ವಿಚಾರಕರು ಬಸ್ಸಮ್ಮ ಹೂಗಾರ್ ಸೇವಾ ಪ್ರತಿನಿಧಿ ಅಂಬಿಕಾ ಸಂಘದ ಸದಸ್ಯರು ಮತ್ತು ಊರಿನ ಖ್ಯಾತ ಉದ್ಯಮಿ ಮನೋಹರ ದ್ವಂತ ಗಣ್ಯರು ಉಪಸ್ಥಿತರಿದ್ದರು

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ