ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅಮರ ಶ್ರೀ ಆಲದ ಮರಕ್ಕೆ ಕೊಪ್ಪಳದ ಪರಮ ಪೂಜ್ಯ ಶ್ರೀ ಗವಿಸಿದ್ದೇಶ್ವರ ಮಹಾಸ್ವಾಮಿಗಳ ಭೇಟಿ

ಕೊಪ್ಪಳದ ನಡೆದಾಡುವ ದೇವರು,ಅಭಿನವ ಗವಿಸಿದ್ದೇಶ್ವರ ಮಹಾಸ್ವಾಮಿಗಳು ನಿನ್ನೆ ಸಿಂಧನೂರು ನಗರದ ನೀರಾವರಿ ಇಲಾಖೆಯ ಆವರಣದಲ್ಲಿ ವನಸಿರಿ ಫೌಂಡೇಶನ್ ವತಿಯಿಂದ ಮರುಜೀವ ಪಡೆದ ಅಮರ ಶ್ರೀ ಆಲದ ಮರಕ್ಕೆ ಭೇಟಿ ನೀಡಿ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಕೊಪ್ಪಳದ ಗವಿಸಿದ್ದೇಶ್ವರ ಮಹಾಸ್ವಾಮಿಗಳು ಅಮರ ಶ್ರೀ ಆಲದ ಮರವನ್ನು ವೀಕ್ಷಣೆ ಮಾಡಿ ಸಂತಸ ವ್ಯಕ್ತಪಡಿಸಿದರು.ಪರಿಸರ ರಕ್ಷಣೆ ದೇವರು ನೀಡಿದ ಒಂದು ವರ ಅದನ್ನು ನೀವು ಪಾಲನೆ ಮಾಡುತ್ತಿರುವುದು ನೋಡಿ ತುಂಬಾ ಸಂತೋಷವಾಯಿತು.ಪ್ರತಿಯೊಂದು ಜೀವಿಗೆ ತನ್ನದೇ ಆದ ಹಂಬಲ ಬಯಕೆ ಇರುತ್ತದೆ ಅದನ್ನು ಈಡೇರಿಸಿಕೊಳ್ಳುವುದು ಆ ಜೀವಿಯ ಪರಿಶ್ರಮ ಮತ್ತು ಪಾಲನೆಯಿಂದ ಮಾತ್ರ ಸಾಧ್ಯ,ಈ ಕಾರ್ಯವನ್ನು ವನಸಿರಿ ತಂಡ ಮಾಡುತ್ತಿರುವುದು ಶ್ಲಾಘನೀಯ ನಿಮ್ಮ ಕಾರ್ಯ ಮುಂದುವರೆಯಲಿ ಆ ವೃಕ್ಷಮಾತೆಯ ಆರ್ಶೀವಾದ ಸದಾ ನಿಮ್ಮ ಮೇಲಿರುತ್ತದೆ ಎಂದು ಆರ್ಶೀವಚನ ಮಾಡಿದರು.

ಈ ಸಂದರ್ಭದಲ್ಲಿ ಪರಮ ಪೂಜ್ಯರು ಶಿಷ್ಯಂದಿರು ಹಾಗೂ ವನಸಿರಿ ಫೌಂಡೇಶನ್ ಅದ್ಯಕ್ಷರು,ಸದಸ್ಯರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ