ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಣ್ಣೂರು ಮಂಗಲ ಮುಖಂಡರು ನೀಶಾಂತ್ ಮಹಾಮನೆಗೆ ಭೇಟಿ.

ಹನೂರು :ಕ್ಷೇತ್ರ ಹಲವಾರು ಸಮಸ್ಯೆಗಳಿಗೆ ಸ್ಪಂದಿಸುವ ಕೆಲಸವನ್ನು ಮಾಡುತ್ತಿದ್ದೆನೆ ಇನ್ನು ಮುಂದೆಯು ಮಾಡುತ್ತೆನೆ ಎಂದು ನೀಶಾಂತ್ ಶಿವಮೂರ್ತಿ ತಿಳಿಸಿದರು .
ಪಟ್ಟಣದ ಹೊರವಲಯದಲ್ಲಿರುವ ಮಹಾಮನೆಯಲ್ಲಿ ಕ್ಷೇತ್ರದ ಮುಖಂಡರುಗಳನ್ನು ಬೇಟಿ ಮಾಡಿದ ನಂತರ ಮಾತನಾಡಿದ ಅವರು ಹನೂರು ಹೊಸ ತಾಲೂಕು ರಚನೆಯಾಗಿ ಯಾವುದೇ ಅಭಿವೃದ್ಧಿಯಾಗಿಲ್ಲ ಹೆಚ್ಚು ಕಾಡನ್ನು ಹೊಂದಿರುವ ತಾಲೂಕಾಗಿದ್ದು ಹಲವಾರು ಜನರು ಹುದ್ದೆಗಾಗಿ ಸ್ಥಳಾಂತರ ಮಾಡುತ್ತಿದ್ದಾರೆ ಕೆಲಸಕ್ಕಾಗಿ ಗುಳೆ ಹೊರಡುತ್ತಿದ್ದಾರೆ ಮುಂದುವರೆದಿರುವ ಜಿಲ್ಲೆಗಳತ್ತ ಮುಖ ಮಾಡುತ್ತಿದ್ದಾರೆ ಆದ್ದರಿಂದ ಈ ನಮ್ಮ ತಾಲೂಕಿನಲ್ಲಿಯೇ ಜನರಿಗೆ ಬೇಕಾದಂತ ಮೂಲಭೂತ ಸೌಲಭ್ಯವನ್ನು ಕಲ್ಪಿಸಬೇಕು ಮತ್ತು ಮಕ್ಕಳ ವಿದ್ಯಾಭ್ಯಾಸದ ಕಡೆಗೆ ಹೆಚ್ಚಿನ ಗಮನ ಕೊಡಬೇಕೆಂದು ಮತ್ತು ರೈತರಿಗೆ ಅನುಕೂಲವಾಗುವ ರೀತಿ ಚರ್ಚೆಯನ್ನು ಮಾಡಲಾಗಿದೆ ಎಂದರು ಇದೇ ಸಮಯದಲ್ಲಿ ‌ಕಣ್ಣೂರು ,ಮಂಗಲ ,ಗ್ರಾಮದ ಮುಖಂಡರುಗಳು ಹಾಜರಿದ್ದರು. ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ