ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದಾನಿಗಳಿಂದ ಆರ್ಥಿಕ ಸಹಾಯಕ್ಕಾಗಿ ಮನವಿ

ಚಾಮರಾಜನಗರ ಜಿಲ್ಲೆ ಹನೂರು ತಾಲೂಕಿನ ದೊಮ್ಮನ ಗದ್ದೆ ಗ್ರಾಮದ ವಾಣಿಶ್ರೀ ಅವರ ಮಗ 16 ವರ್ಷದ ಆದಿತ್ಯ
ತಲಸೀಮಿಯ ಮೇಜರ್ ತುಂಬಾ ವಿಚಿತ್ರ ಕಾಯಿಲೆಯಿಂದ ಬಳಲುತ್ತಿದ್ದು ಪ್ರತಿ 15 ದಿನಗಳಿಗೊಮ್ಮೆ ಕೆಂಪು ರಕ್ತ ಕಣಗಳ ಅಭಿವೃದ್ಧಿಗೆ ರಕ್ತ ನೀಡಬೇಕಾಗಿರುತ್ತದೆ. ಈ ಕಾಯಿಲೆಯನ್ನು ಗುಣಪಡಿಸಲು ಬೋನ್ ಮ್ಯಾರೋ ಟ್ರಾನ್ಸ್ ಪ್ಲಾಂಟೇಶನ್ ಮಾಡಿಸಲು ಖಾಸಗಿ ಆಸ್ಪತ್ರೆಯಲ್ಲಿ 14.5 ಲಕ್ಷ ಖರ್ಚಾಗುವುದರಿಂದ ಸಂಘ ಸಂಸ್ಥೆಗಳು, ಟ್ರಸ್ಟ್ ಗಳು, ದಾನಿಗಳು ಮಾನವೀಯ ಸಹಾಯದ ಆಧಾರದಲ್ಲಿ ಆರ್ಥಿಕ ಸಹಾಯ ಮಾಡಬೇಕೆಂದು ಕೇಳಿಕೊಳ್ಳುತ್ತಿದ್ದಾರೆ ಸಹಾಯ ಮಾಡುವ ದಾನಿಗಳು ಈ ಕೆಳಕಂಡಂತಹ ಫೋನ್ ಪೇ ಮತ್ತು ಗೂಗಲ್ ಪೇ ಮೂಲಕ ಹಣ ಸಹಾಯ ಮಾಡಬಹುದು
8971701249

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ