ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ದೇಶದ ಭವಿಷ್ಯ ಯುವಜನತೆಯ ಕೈಯಲ್ಲಿದೆ: ಮಾನೇಗಾರ

ಸೈದಾಪೂರ: ಮಾಧ್ವಾರ ಗ್ರಾಮದ ಕುವೆಂಪು ಶಾಲಾ ಮೈದಾನದಲ್ಲಿ ಕ್ರಿಕೇಟ್ ಟೂರ್ನಮೆಂಟನ್ನು ಶರಣಪ್ಪ ಡಿ. ಮಾನೇಗಾರರವರು ಉದ್ಘಾಟನೆ ಮಾಡಿ, ದೇಶದ ಎಲ್ಲ ಕ್ರೀಡೆಗಳು ಮಾನಸಿಕ & ದೈಹಿಕವಾಗಿ ಆತ್ಮಸ್ಥೈರ್ಯವನ್ನು ತುಂಬುವಂತಾಗಬೇಕು. ಆ ಆಟದಿಂದ ದೇಶಕ್ಕೆ ನೀವೂ ಮಾದರಿಯಾಗಬೇಕು ಎಂದು ಹೇಳಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರು ಶರಣಪ್ಪ ಮಟ್ಟುರ್, ಕಾಂಗ್ರೆಸ್ ಜಿಲ್ಲಾಧ್ಯಕ್ಷರು ಬಸ್ಸರೆಡ್ಡಿ ಅನುಪುರ್, ಕೆಪಿಸಿಸಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮರೀಗೌಡ ಹುಲಕಲ, ಕಾಂಗ್ರೇಸ್ ಹಿರಿಯ ಮುಖಂಡ ಸಾಯಿಬಣ್ಣ ಬೋರಬಂಡ, ಕೆಪಿಸಿಸಿ ರಾಜ್ಯ ಸದಸ್ಯ ಶರಣಪ್ಪ ಮಾನೇಗಾರ, ಶ್ರಣಿಕಕುಮಾರ ಧೋಕಾ, ಚಿದಾನಂದಪ್ಪ ಕಾಳಬೆಳಗುಂದಿ, ಸೈದಾಪುರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ವಿಶ್ವನಾಥ್ ನೀಲಹಳ್ಳಿ, ಎನ್.ಎಸ್.ಯು.ಐ. ಜಿಲ್ಲಾ ಅಧ್ಯಕ್ಷ ಹೊನ್ನೇಶ್ ದೊಡ್ಡಮನಿ, ಕ್ರಿಷ್ಣ ಚಪ್ಪೆಟಲ್, ಕಾಶಪ್ಪ ಚಿನ್ನಾಕರ, ವಿಜಯ ಕಂದಳ್ಳಿ, ತಿಮ್ಮಾರೆಡ್ಡಿ ಬೆಳಗುಂದಿ, ಪುಂಡಲೀಕ ಗೊಂದಡಗಿ ಮತ್ತು ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಇನ್ನಿತರರು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ