
ಹಣಬೆ ಪ್ರೌಢಶಾಲೆಯ ಗುರುವಂದನಾ ಕಾರ್ಯಕ್ರಮ
ಶನಿವಾರ ಡಿಸೆಂಬರ್ 17, 2022 ರಂದು ದೊಡ್ಡಬಳ್ಳಾಪುರ (ತಾ) ಹಣಬೆ ಪ್ರೌಢಶಾಲೆಯ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಲ್ಲಿ ನೋಡಿದರೂ ಹಳೆ ವಿದ್ಯಾರ್ಥಿಗಳು ಅವರ ಕುಟುಂಬಗಳಿಂದ ಸಂತೋಷ ತುಂಬಿತ್ತು.ಪ್ರತಿಯೊಬ್ಬರೂ ಕುಟುಂಬ ಪರಿಚಯ ಮಾಡಿಕೊಂಡು ಹಸ್ತಲಾಘವ ಮಾಡಿ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಶನಿವಾರ ಡಿಸೆಂಬರ್ 17, 2022 ರಂದು ದೊಡ್ಡಬಳ್ಳಾಪುರ (ತಾ) ಹಣಬೆ ಪ್ರೌಢಶಾಲೆಯ ಗುರುವಂದನಾ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಲ್ಲಿ ನೋಡಿದರೂ ಹಳೆ ವಿದ್ಯಾರ್ಥಿಗಳು ಅವರ ಕುಟುಂಬಗಳಿಂದ ಸಂತೋಷ ತುಂಬಿತ್ತು.ಪ್ರತಿಯೊಬ್ಬರೂ ಕುಟುಂಬ ಪರಿಚಯ ಮಾಡಿಕೊಂಡು ಹಸ್ತಲಾಘವ ಮಾಡಿ

ಸೇಡಂ ಪಟ್ಟಣದಲ್ಲಿ ಕರುನಾಡು ವಿಜಯ ಸೇನೆ ತಾಲೂಕ ಅಧ್ಯಕ್ಷರಾದ ಭೀಮಶಂಕರ್ ಕೊರವಿ ಅವರು ಸಹಾಯ ಆಯುಕ್ತರು ಸಿಬ್ಬಂದಿ ವರ್ಗದವರಿಗೆ ಮನವಿ ಪತ್ರವನ್ನು ಸಲ್ಲಿಸಿ ಸರ್ಕಾರವ ಬೇಜವಾಬ್ದಾರಿ ವಹಿಸದೆ ನಮಗೆ ನಾಯ್ಯವನ್ನು ಒದಗಿಸಿಕೊಡಬೇಕೆಂದು ಕರುನಾಡು ವಿಜಯ

ಹುಣಸಗಿ/ಸುರಪುರದ ಜನಪ್ರಿಯ ಶಾಸಕರಾದ ರಾಜೂಗೌಡ ಮತ್ತು ಅವರ ಅಚ್ಚು ಮೆಚ್ಚಿನ ಸಹೋದರರಾದ ಶ್ರೀಬಬ್ಲೂಗೌಡ ಅವರ ಹುಟ್ಟು ಹಬ್ಬದ ಪ್ರಯುಕ್ತ ಸುರಪುರದ ಶಾಸಕರಾದ ಶ್ರೀಯುತ ರಾಜೂಗೌಡ ಅವರ ತಾಯಿ ತಿಮ್ಮಮ್ಮ ಮೆಮೋರಿಯಲ್ ಮತ್ತು ಚಾರಿಟೇಬಲ್ ಟ್ರಸ್ಟ್(

ಹನೂರು : ಚಾಮರಾಜನಗರ ಜಿಲ್ಲಾಧಿಕಾರಿ ಡಿ.ಎಸ್.ರಮೇಶ್ ಅವರು ಇಂದು ಮತದಾರರ ಮನೆಗೆ ತೆರಳಿ ಮತದಾರರ ಪಟ್ಟಿ ಪರಿಷ್ಕರಣೆ ಕುರಿತು ಪರಿಶೀಲನೆ ನಡೆಸಿ ಮಾಹಿತಿಯನ್ನು ಪಡೆದುಕೊಂಡರು.ಹನೂರು ತಾಲೂಕಿನ ಶಾಗ್ಯ ಗ್ರಾಮಕ್ಕೆ ತಾಲೂಕು ಮಟ್ಟದ ಅಧಿಕಾರಿಗಳ ಜೊತೆಗೂಡಿ

ಚಾಮರಾಜನಗರ: ಕಲ್ಲು ಕ್ವಾರೆಯಲ್ಲಿ ಬಂಡೆ ಕುಸಿದು ಕಾರ್ಮಿಕರಿಬ್ಬರು ಸ್ಥಳದಲ್ಲೇ ಮೃತಪಟ್ಟ ಘಟನೆ ಚಾಮರಾಜನಗರ ತಾಲೂಕಿನ ಬಿಸಲವಾಡಿ ಗ್ರಾಮದಲ್ಲಿ ಇಂದು ಸಂಭವಿಸಿದೆ ಮತ್ತೊಬ್ಬನ ಸ್ಥಿತಿ ಗಂಭೀರವಾಗಿದ್ದು,ಆಸ್ಪತ್ರೆಗೆ ದಾಖಲು ಮಾಡಲಾಯಿತು ಕುಮಾರ್ ಮತ್ತು ಶಿವರಾಜು ಮೃತ ದುರ್ದೈವಿಗಳು.

ಚಾಮರಾಜನಗರ ಜಿಲ್ಲೆಯ ಹನೂರು ತಾಲ್ಲೂಕಿನ ಕುರುಬರದೊಡ್ಡಿ ಹೊರವಲಯದಲ್ಲಿ ಶ್ರೀಕಾರ್ ಸೀಡ್ಸ್ ಮೆಕ್ಕೆಜೋಳದ ಕ್ಷೇತ್ರೋತ್ಸವ ಆಯೋಜನೆ ಮಾಡಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ರೈತರಿಗೆ ಅನುಕೂಲವಾಗುವ ನಿಟ್ಟಿನಲ್ಲಿ ರೈತರು ತಮ್ಮ ಜಮೀನಿನಲ್ಲಿ ಶ್ರೀಕಾರ್ ಮೆಕ್ಕೆಜೋಳ 8199 ಎಂಬ

ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿ ಮೂಲ ಜೆಡಿಎಸ್ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ: ಚುನಾವಣೆ ಅಭ್ಯರ್ಥಿ ಆಯ್ಕೆಯಲ್ಲಿ ವರಿಷ್ಠರು ಎಡವಿದ್ದಾರೆ ವಿಜಯಪುರ ಜಿಲ್ಲೆಯ ಸಿಂದಗಿ ಪಟ್ಟಣದ ಪ್ರವಾಸಿ ಮಂದಿರದಲ್ಲಿಜೆಡಿಎಸ್ ಪಕ್ಷದ ಮೂಲ ಕಾರ್ಯಕರ್ತರಿಂದ ಪತ್ರಿಕಾಗೋಷ್ಠಿ

ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನಲ್ಲಿ ನಿರಂತರ ಗೋವುಗಳನ್ನು ಕೊಲ್ಲುತ್ತಿದ್ದರೂ ಏನೂ ಗೊತ್ತಿಲ್ಲದ ಹಾಗೆ ಕಣ್ಣು ಮುಚ್ಚಿಕೊಂಡು ಕುಳಿತಿರುವ ನಗರಸಭೆ ಅಧಿಕಾರಿಗಳು ಹಾಗೂ ಪೋಲಿಸ್ ಇಲಾಖೆ.ರಾಜ್ಯ ಸರ್ಕಾರ ಗೋ ಹತ್ಯೆ ನಿಷೇಧ ಕಾನೂನು ಜಾರಿಯಲ್ಲಿದ್ದರೂ ಕೂಡಾ

ರಾಯಚೂರು ಜಿಲ್ಲೆಯ ಸಿಂಧನೂರುನಗರ ಮತ್ತು ಗ್ರಾಮೀಣ ಬ್ಲಾಕ್ ಕಾಂಗ್ರೆಸ್ ಸಮಿತಿ ಸಿಂಧನೂರು ವತಿಯಿಂದ ಶ್ರೀ ಹಂಪನಗೌಡ ಬಾದರ್ಲಿ ಇವರ ನೇತೃತ್ವದಲ್ಲಿ ‘ಹಂಪನಗೌಡರ ನಡೆ ಹಳ್ಳಿಯ ಕಡೆ’ ಗ್ರಾಮೀಣ ಜನತೆಯ ಜೊತೆಗೆ ಸಂವಾದ ಕಾರ್ಯಕ್ರಮ ನೆರವೇರಲಿದೆ

ಸಿಂಧನೂರು ಡಿ.26ರಂದು ತಾಲೂಕಿನ ಸಾಸಲಮರಿ ಕ್ಯಾಂಪ್ ಬಳಿ ಬೈಕ್ ಹಾಗೂ ಟಿಪ್ಪರ್ ನಡುವೆ ಡಿಕ್ಕಿ ಸಂಭವಿಸಿ ಸ್ಥಳದಲ್ಲಿಯೇ ಇಬ್ಬರು ಬೈಕ್ ಸವಾರರು ಸಾವನ್ನಪ್ಪಿದ್ದಾರೆ.ಸಿಂದನೂರು – ಬಳ್ಳಾರಿ ಹೆದ್ದಾರಿಯ ಸಾಸಲಮರಿ ಕ್ಯಾಂಪ್ ಬಳಿ ಬೆಳಗ್ಗೆ 9-00
Website Design and Development By ❤ Serverhug Web Solutions