
ಮನವಿ ಪತ್ರ ಸಲ್ಲಿಕೆ
ಕರ್ನಾಟಕ ರಾಜ್ಯ ಸಂಯುಕ್ತಾ ಅಂಗನವಾಡಿ ನೌಕರರ ಸಂಘ ವತಿಯಿಂದ ಸೇವಾ ಭದ್ರತೆ ಮಾಸಿಕ ವೇತನ ನಿವೃತ್ತಿ ಪಿಂಚಣಿ ಸೌಲಭ್ಯಗಳನ್ನು ಸರ್ಕಾರದಿಂದ ಸಿಗುತ್ತಿಲ್ಲ ಎಂದು ಕಲ್ಬುರ್ಗಿ ಜಿಲ್ಲೆ ಯ ಸೇಡಂ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಹಾಗೂ
ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909
ಕರ್ನಾಟಕ ರಾಜ್ಯ ಸಂಯುಕ್ತಾ ಅಂಗನವಾಡಿ ನೌಕರರ ಸಂಘ ವತಿಯಿಂದ ಸೇವಾ ಭದ್ರತೆ ಮಾಸಿಕ ವೇತನ ನಿವೃತ್ತಿ ಪಿಂಚಣಿ ಸೌಲಭ್ಯಗಳನ್ನು ಸರ್ಕಾರದಿಂದ ಸಿಗುತ್ತಿಲ್ಲ ಎಂದು ಕಲ್ಬುರ್ಗಿ ಜಿಲ್ಲೆ ಯ ಸೇಡಂ ತಾಲೂಕಿನ ಅಂಗನವಾಡಿ ಕಾರ್ಯಕರ್ತರು ಹಾಗೂ
ಕಾರಟಗಿ:ಪಟ್ಟಣದಲಿ ಡಿಸೆಂಬರ್ 25 ಭಾನುವಾರದಂದು ವಿಜಯ ವಿರಾಟ ಸೌಹಾರ್ದ ಸಹಕಾರ ಸಂಘದಿಂದ 2023 ನೇ ಸಾಲಿನ ಕ್ಯಾಲೆಂಡರ್ ಅನ್ನು ಸಹಕಾರಿಯ ಅಧ್ಯಕ್ಷ ವೀರಭದ್ರಪ್ಪ ವಿಶ್ವಕರ್ಮ ಅಂಚಿನಾಳ ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ಮಾತನಾಡಿದ ಅವರು
ತುಮಕೂರು ಜಿಲ್ಲೆಯ ಪಾವಗಡ:ಮಾದಿಗ ಸಮುದಾಯದಲ್ಲಿ ಜಾಗೃತಿ ವಿಚಾರ ಸಂಕಿರ್ಣ ಸಮಾವೇಶದಲ್ಲಿ ಒಗ್ಗಟ್ಟಿ ಮಂತ್ರ ಜಪಿಸಿದ ಮುಖಂಡರು” ಪಾವಗಡ ಪಟ್ಟಣದ ಡಾ”ಬಿ.ಅರ್ ಅಂಬೇಡ್ಕರ್ ಸಮುದಾಯ ಭವನದಲ್ಲಿ ಹಮ್ಮಿಕೊಂಡ ಮಾದಿಗ ಸಮುದಾಯದಲ್ಲಿ ಜಾಗೃತಿ ವಿಚಾರ ಸಂಕಿರ್ಣ ಸಮಾವೇಶ
ಹನೂರು:ವಿದ್ಯಾರ್ಥಿಗಳು ತಮ್ಮ ವಿದ್ಯಾರ್ಥಿ ಜೀವನದಲ್ಲಿ ಜಾತಿ, ಬೇಧ ಧರ್ಮ ಎಂಬ ತಾರತಮ್ಯ ಬಿಟ್ಟು ದೇಶ, ಭಾಷೆ, ಸಂಸ್ಕೃತಿ ಮುಂತಾದವುಗಳ ಬಗ್ಗೆ ಅಭಿಮಾನ ಬೆಳೆಸಿಕೊಳ್ಳಬೇಕು ಎಂದು ಸಾಹಿತಿ ಡಾ.ಎಸ್.ಶಿವರಾಜಪ್ಪ ತಿಳಿಸಿದರು. ತಾಲ್ಲೂಕು ಕೇಂದ್ರ ಕನ್ನಡ ಸಾಹಿತ್ಯ
ಹನೂರು:ಸದಾ ಸಾಮಾಜಿಕ ಕಾರ್ಯವನ್ನು ಮಾಡುತ್ತಾ ಕ್ಷೇತ್ರದ ಜನರ ಜೊತೆಯಲ್ಲಿ ನಾನು ಬೆರೆಯುತ್ತಿದ್ದೇನೆ ಅಲ್ಲದೆ ಮುಂದಿನ ದಿನಗಳಲ್ಲಿ ಕ್ಷೇತ್ರ ಮತ್ತು ರಾಜ್ಯದಲ್ಲಿ ಅಧಿಕಾರ ನಮ್ಮದಾಗುತ್ತದೆ ಅದಾದ ನಂತರ ಕ್ಷೇತ್ರದ ಅಭಿವೃದ್ಧಿಗೆ ಹೆಚ್ಚಿನ ಹೊತ್ತು ನೀಡುತ್ತೇನೆ ಎಂದು
ಸಿಂಧನೂರು ಡಿ 27:ಸಿಂಧನೂರಿನ ಗ್ರಾಮೀಣ ಕ್ಷೇತ್ರದ ಪರಿವರ್ತನೆಗೆ ಜನರೊಂದಿಗೆ ಸಂವಾದ ನಡೆಸಿ ಸಮಸ್ಯೆ ಅರಿತುಕೊಳಲಾಗುವುದೆಂದು ಮಾಜಿ ಶಾಸಕ ಹಂಪನಗೌಡ ಬಾದರ್ಲಿ ತಿಳಿಸಿದರು. ಮಂಗಳವಾರ ತಾಲೂಕಿನ ತಿಮ್ಮಾಪುರ ಗ್ರಾಮದ ಅಯ್ಯಪ್ಪ ಸ್ವಾಮಿಯ ದೇವಸ್ಥಾನದಲ್ಲಿ ಅವರು ಮಾತನಾಡಿ
ಕರ್ನಾಟಕ ರಾಜ್ಯ ಇನ್ನು ನಾಲ್ಕೈದು ತಿಂಗಳಲ್ಲಿ ಸಾರ್ವತ್ರಿಕ ಚುನಾವಣೆ ಎದುರಿಸಲು ಸಿದ್ದವಾಗಿದೆ ಈಗಾಗಲೇ ರಾಜಕೀಯ ಪಕ್ಷಗಳು ತಂತ್ರಗಾರಿಕೆಗಳನ್ನು ರೂಪಿಸುವುತ್ತ ಅಖಾಡಕ್ಕೆ ಇಳಿದಿರುವುದು ಪ್ರಸ್ತುತ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀಯ ಸಮಾವೇಶಗಳನ್ನು,ರ್ಯಾಲಿಗಳನ್ನು ನೋಡಿದರೆ ತಿಳಿಯುತ್ತದೆ. ಚುನಾವಣೆ ನಡೆಯಲು
ಯಾದಗಿರಿ: ವಡಗೇರಾ ತಾಲೂಕಿನಲ್ಲಿ ಅಕ್ರಮ ಮರಳು ಗಣಿಗಾರಿಕೆ ತಡೆಗಟ್ಟುವಲ್ಲಿ ಜಿಲ್ಲಾ ಆಡಳಿತ ಸಂಪೂರ್ಣವಾಗಿ ವಿಫಲಗೊಂಡಿದೆ. ಎಂದು ಅಲ್ಲಿನ ನಾಗರಿಕರು ಮತ್ತು ಸಾಮಾಜಿಕ ಹೋರಾಟಗಾರ ಹಣಮಂತ ಭಂಗಿ ಅವರು ಬೇಸರ ವ್ಯಕ್ತಪಡಿಸಿದ್ದರು. ಸರ್ವೆ ನಂಬರ್ ೯
Website Design and Development By ❤ Serverhug Web Solutions