ಸಂಪಾದಕರು: ಬಸವರಾಜ ಬಳಿಗಾರ
ಸಂಪರ್ಕ: 9986366909

ಸಂಪಾದಕರು: ಬಸವರಾಜ ಬಳಿಗಾರ 
ಸಂಪರ್ಕ: 9986366909

ಶ್ರೀಸೂಗೂರೇಶ್ವರ ಶಾಲೆಯಲ್ಲಿ ವಿಜ್ಞಾನ/ಯೋಜನಾ/ನಿಯೋಜನ ಸಮ್ಮೇಳನ ಕಾರ್ಯಕ್ರಮ

Yadagiri

ಯಾದಗಿರಿ ಶಹಾಪುರ ಪಟ್ಟಣದಲ್ಲಿ ೨೭/೧೨/೨೦೨೨ ರಂದು ನಡೆದ ಕಾರ್ಯಕ್ರಮವು ಶ್ರೀಸೂಗೂರೇಶ್ವರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ವಿಜ್ಞಾನ/ಯೋಜನಾ/ನಿಯೋಜನ ಕಾರ್ಯಕ್ರಮ ಆಯೋಜಿಸಲಾಗಿತ್ತು ಕಾರ್ಯಕ್ರಮವನ್ನು ಉದ್ಘಾಟಿಸಿದ ಸಿ.ಆರ್.ಪಿ ವೀರಭದ್ರಯ್ಯ ಹಾಗೂ ಸಂಸ್ಥೆಯ ಅಧ್ಯಕ್ಷರಾದ ಶೀಲವಂತಪ್ಪ ಮಹಾಜನ ಶೆಟ್ಟಿ ಮತ್ತು ಕಾರ್ಯದರ್ಶಿಗಳಾದ ಕಾಂತಿಲಾಲ್ ಪರಮಾರ ಎಲ್ಲರೂ ವಸ್ತು ಪ್ರದರ್ಶನವನ್ನು ವೀಕ್ಷಿಸಿದರು.ಶಾಲಾ ಮುಖ್ಯ ಶಿಕ್ಷಕಿಯಾದ ಕುಮಾರಿ ರೂಪಾ ಪಾಟೀಲ ಮತ್ತು ಶಾಲಾ ವಿದ್ಯಾರ್ಥಿಗಳು ಪಾಲಕರು ಆಡಳಿತ ಮಂಡಳಿ ಸದಸ್ಯರು ಹಾಗೂ ಸ್ಕೌಟ್ಸ್ ಗೈಡ್ಸ್ ಮಕ್ಕಳು ಶಾಲೆಯ ಮಕ್ಕಳು ಮತ್ತು ಗೌರವಾನ್ವಿತ ಸದಸ್ಯರುಗಳು,ಶಾಲಾ ಸಿಬ್ಬಂದಿ,ಕುಮಾರಿ ರೂಪಾ ಪಾಟೀಲಮುಖ್ಯ ಗುರುಗಳು,ಕುಮಾರಿ ಶೈಲಜಾ ಸಹ ಶಿಕ್ಷಕಿ,ಶ್ರೀಮತಿ ನಾಗರತ್ನ ಸಹ ಶಿಕ್ಷಕಿ,ಶ್ರೀಮತಿ ವಿಜಯಲಕ್ಷ್ಮೀ ಶಿಕ್ಷಕಿ,ಶ್ರೀಮತಿ ತ್ರಿವೇಣಿ ಸಹ ಶಿಕ್ಷಕಿ,ಶ್ರೀಮತಿ ಶೋಭಾ ಸಹ ಶಿಕ್ಷಕಿ,ಶ್ರೀಮತಿ ರಾಜೇಶ್ವರಿ ಸಹಶಿಕ್ಷಕಿ,ಶ್ರೀಮತಿ ಸಂಗೀತಾ ಸಹ ಶಿಕ್ಷಕಿ ಹಾಗೂ ಇತರರು ಭಾಗವಹಿಸಿದ್ದರು.

ವರದಿ:ರಾಜಶೇಖರ ಮಾಲಿ ಪಾಟೀಲ್ ಶಹಾಪುರ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ