ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕಾಂಗ್ರೆಸ್ ನಿಂದ ಜೆಡಿಎಸ್ ಗೆ ಸೇರ್ಪಡೆ

ಇಂದು ಪಾವಗಡ ತಾಲ್ಲೂಕಿನ ಐವಾರ್ಲಹಳ್ಳಿ, ಮದ್ದೆ ಹಾಗೂ ಜಂಗಮರಹಳ್ಳಿ ಗ್ರಾಮಗಳಲ್ಲಿ ಕಾಂಗ್ರೆಸ್ ಮುಖಂಡರುಗಳಾದ ದಾಸೆಗೌಡರು, ವಿಜಯ್ ಕುಮಾರ್, ದೊಡ್ಡೇಗೌಡ, ಸ್ವಾರಣ್ಣ, ನಾಗರಾಜಪ್ಪ, ರಂಗಪ್ಪ, ಗೋವಿಂದಪ್ಪ, ಸಂತೋಷ ಕುಮಾರ್, ಚಿತ್ತಪ್ಪ, ಹನುಮಂತರಾಯಪ್ಪ, ಹೊನ್ನೇಗೌಡ, ಹೊನ್ನೆಶ್, ನವೀನ್ ಕುಮಾರ್, ಮಂಜುನಾಥ್, ಹನುಮಂತರಾಯ, ರಾಮಣ್ಣ, ಜಂಗಮಪ್ಪ, ಗುಜ್ಜಾರಪ್ಪ, ಶಿವಲಿಂಗಪ್ಪ, ಚಂದ್ರಶೇಖರ್, ವಿರಕೇತಪ್ಪ ಮದ್ದೆ, ಹೊಸಹಳ್ಳಿ ಈರಣ್ಣ, ಇನ್ನು ಹಲವಾರು ಕಾರ್ಯಕರ್ತರು ಹಾಗೂ ಅವರ ಅಭಿಮಾನಿಗಳು ಕಾಂಗ್ರೆಸ್ ಪಕ್ಷ ತೊರೆದು ಜನಪ್ರಿಯ ಮಾಜಿ ಶಾಸಕರಾದ ಕೆ.ಎಂ.ತಿಮ್ಮರಾಯಪ್ಪ ರವರ ಸಮ್ಮುಖದಲ್ಲಿ ಅಧಿಕೃತವಾಗಿ ಜೆಡಿಎಸ್ ಸೇರ್ಪಡೆಯಾದರು, ಹಾಗೂ ಈ ಸಂದರ್ಭದಲ್ಲಿ 2023ನೇ ಹೊಸ ವರ್ಷ ಮತ್ತು ಕುಮಾರಣ್ಣ ರವರ ಹುಟ್ಟು ಹಬ್ಬದ ಪ್ರಯುಕ್ತ ಸಿಹಿ ಹಂಚುವ ಮೂಲಕ ಸ್ವಾಗತ ಮಾಡಲಾಯಿತು, ಹಾಗೂ ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ತಿಮ್ಮಾರೆಡ್ಡಿರವರು, ಜಿಲ್ಲಾಧ್ಯಕ್ಷರಾದ ಅಂಜಿನಪ್ಪರವರು, ತಾಲ್ಲೂಕು ಅಧ್ಯಕ್ಷರಾದ ಬಲರಾಮರೆಡ್ಡಿ ರವರು, ತಾಲ್ಲೂಕು ಕಾರ್ಯಧ್ಯಕ್ಷರಾದ ಈರಣ್ಣರವರು, ನಲ್ಲಪ್ಪರವರು, ತಾಲೆಮಾರದಹಳ್ಳಿ ಅಂಜಿರವರು, ಹಾಗೂ ಸ್ಥಳೀಯ ಮುಖಂಡರುಗಳು, ಕಾರ್ಯಕರ್ತರುಗಳು ಉಪಸ್ಥಿತರಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ