ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ಸಿಂಧನೂರಿನ ಮಾಜಿ ಶಾಸಕ ಹಂಪನಗೌಡ ಬಾದರ್ಲಿ ಮತ್ತು ಸನ್ಮಾನ್ಯ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯನವರ ಭೇಟಿ

ಸಿಂಧನೂರು:ಜ್ಞಾನ ಯೋಗಾಶ್ರಮದ ಶ್ರೀ ಸಿದ್ದೇಶ್ವರ ಸ್ವಾಮೀಜಿ ಅನಾರೋಗ್ಯ ಹಿನ್ನೆಲೆ ನಡೆದಾಡುವ ದೇವರಿಗೆ ಆಶ್ರಮದ ಮೊದಲ ಮಹಡಿಯಲ್ಲಿಯೇ ಚಿಕಿತ್ಸೆ ನೀಡಲಾಗುತ್ತಿದೆ.ಇನ್ನು ದೇವರ ಅನಾರೋಗ್ಯದ ವಿಷಯ ತಿಳಿಯುತ್ತಲೇ ಆಶ್ರಮದತ್ತ ಅಪಾರ ಸಂಖ್ಯೆಯಲ್ಲಿ ಭಕ್ತರು ಆಗಮಿಸುತ್ತಿದ್ದಾರೆ. ಇಂದು ವಿಜಾಪುರದ ಜ್ಞಾನಶ್ರಮದ ಪರಮಪೂಜ್ಯ ಶ್ರೀ ಸಿದ್ಧೇಶ್ವರ ಸ್ಮಾಮಿಗಳ ಆರೋಗ್ಯ ವಿಚಾರಿಸಿದ ಜನಪ್ರಿಯ ನಾಯಕರಾದ ಹಂಪನಗೌಡ ಬಾದರ್ಲಿ.

ಈ ಸಂದರ್ಭದಲ್ಲಿ ಹಿರಿಯ ನಾಯಕರು,ವಿರೋಧ ಪಕ್ಷದ ನಾಯಕರಾದ ಸನ್ಮಾನ್ಯ ಸಿದ್ದರಾಮಯ್ಯ, ಶಾಸಕರಾದ ಎಂ.ಬಿ ಪಾಟೀಲ್,ಮಾಜಿ ಸಂಸದರಾದ ಪ್ರಕಾಶ ಹುಕ್ಕೇರಿ ಉಪಸ್ಥಿತರಿದ್ಧರು.
ವರದಿ:ವೆಂಕಟೇಶ.ಹೆಚ್.ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ