ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಸಿದ್ದೇಶ್ವರ ಸ್ವಾಮೀಜಿಗಳು ಲಿಂಗೈಕ್ಯ

ವಿಜಯಪುರ :- ವಿಜಯಪುರ ನಡೆದಾಡುವ ದೇವರೆಂದು ಹೆಸರುವಾಸಿಯಾಗಿರುವ ಸಿದ್ದೇಶ್ವರ ಸ್ವಾಮೀಜಿಗಳು ನಿನ್ನೆ ಸಾಯಂಕಾಲ 6 ಗಂಟೆ 05 ನಿಮಿಷಕ್ಕೆ ಲಿಂಗಕ್ಯರಾಗಿದ್ದಾರೆ ಎಂದು ವಿಜಯಪುರ ಜಿಲ್ಲಾಧಿಕಾರಿಯಾದ ಮಹಾಂತೇಶ ದಾನಮ್ಮನವರ ಹೇಳಿದ್ದಾರೆ.

ವಿಜಯಪುರದ ಸಿದ್ದೇಶ್ವರ ಸ್ವಾಮೀಜಿ ಲಿಂಗೈಕ್ಯ (82) ವಿಜಯಪುರದಲ್ಲಿ ಸುದ್ದಿಗೋಷ್ಠಿ ಮೂಲಕ ಜಿಲ್ಲಾಧಿಕಾರಿ ವಿಜಯ ಮಹಾಂತೇಶ್ ದಾನಮ್ಮನವರ ಹೇಳಿದ್ದಾರೆ ಇಂಗ್ಲಿಷ್ ಔಷಧಿ ಚಿಕಿತ್ಸೆ ನಿರಾಕರಿಸಿದ್ದ ಸಿದ್ದೇಶ್ವರ ಶ್ರೀಪ್ರಧಾನಿ ನರೇಂದ್ರ,ಸಿಎಂ ಬೊಮ್ಮಾಯಿ, ಕೇಂದ್ರ ಸಚಿವ ಪ್ರಹ್ಲಾದ್ ಜೋಷಿ ಹೆಚ್ಚಿನ ಚಿಕಿತ್ಸೆಗೆ ಮನವಿ ಮಾಡಿದ್ದರೂ ಕೈಮುಗಿದು ನಿರಾಕರಿಸಿದ್ದ ಶ್ರೀಗಳು.

ತಿಂಗಳು ಕಾಲ ಅನಾರೋಗ್ಯದಿಂದ ಬಳಲುತ್ತಿದ್ದ ಸ್ವಾಮೀಜಿ ವಯೋಸಹಜ ಅನಾರೋಗ್ಯದಿಂದ ತಿಂಗಳು ಕಾಲ ದ್ರವಾಹಾರದ ಮೇಲಿದ್ದ ಶ್ರೀಗಳು. ಆಶ್ರಮದ ಕೊಠಡಿಯಲ್ಲಿ ವೈದ್ಯರು ಚಿಕಿತ್ಸೆ ಮುಂದುವರೆಸಿದ್ರು‌

ನಾನು 80 ವರ್ಷ ಬದುಕಬೇಕಾಗಿತ್ತು,ಎರಡುಮೂರು ವರ್ಷ ಹೆಚ್ಚಾಗಿದೆ ಎಂದು ದೇಹ ತ್ಯಾಗ ಮಾಡಲು ನಿಶ್ಚಯಿಸಿದ್ದ ಸಂತ.

ತಮಗಿರುವ ಕಾಯಿಲೆ ಬಗ್ಗೆ ಮೊದಲೇ ನಾಲೈದು ತಿಂಗಳ ಹಿಂದೆ ಗೊತ್ತಿದೆ ಎಂದು ಕನ್ನೇರಿಮಠದ ಶ್ರೀಗಳಿಗೆ ಹೇಳಿದ್ದ ಸಿದ್ದೇಶ್ವರಶ್ರೀಗಳು ವಿಜಯಪುರ ಜಿಲ್ಲೆಯ ಎಲ್ಲಾ ಸರ್ಕಾರಿ ಕಾಲೇಜುಗಳಿಗೆ ರಜೆ ಘೋಷಣೆ ಇಂದು ಅಂತ್ಯಕ್ರಿಯೆ ನಡೆಯಲಿದೆ.

ಬೆಳಿಗ್ಗೆ 4 ಗಂಟೆಯ ನಂತರ ವಿಜಯಪುರ ಸೈನಿಕ ಶಾಲೆಯಲ್ಲಿ ಸಾರ್ವಜನಿಕ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿದೆ ಇಂದು ಸಾಯಂಕಾಲ 5ಗಂಟೆಗೆ ಜ್ಞಾನ ಯೋಗಾಶ್ರಮದಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆ.

ವರದಿ-ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

One Response

Leave a Reply

Your email address will not be published. Required fields are marked *

ಇದನ್ನೂ ಓದಿ