ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಹನೂರು ಮಂಡಲದ ಸತ್ತೇಗಾಲ ಶಕ್ತಿ ಕೇಂದ್ರದಲ್ಲಿ ಬೂತ್ ವಿಜಯ್

ಚಾಮರಾಜನಗರ ಜಿಲ್ಲೆಯ ಹನೂರು ವಿಧಾನಸಭಾ ಕ್ಷೇತ್ರದ ಹನೂರು ಮಂಡಲದ ಸತ್ತೇಗಾಲ ಶಕ್ತಿ ಕೇಂದ್ರದಲ್ಲಿ ಬೂತ್ ವಿಜಯ್
ಅಭಿಯಾನದ ಕಾರ್ಯಕ್ರಮವನ್ನು ನಡೆಸಲಾಯಿತು.
ಈ ಸಂದರ್ಭದಲ್ಲಿ ವಿಭಾಗೀಯ ಸಂಘಟನಾ ಪ್ರಧಾನ ಕಾರ್ಯದರ್ಶಿಗಳಾದ ಕುಮಾರಸ್ವಾಮಿರವರು , ಜಿಲ್ಲಾ ಬಿಜೆಪಿ ಉಪಾಧ್ಯಕ್ಷರಾದ ಡಾ.ಎಸ್.ದತ್ತೇಶ್ ಕುಮಾರ್ ರವರು,ಪಕ್ಷದ ಮುಖಂಡರಾದ ಪ್ರೀತನ್ ನಾಗಪ್ಪ ರವರು,ಮಂಡಲ ಅಧ್ಯಕ್ಷರಾದ ಸಿದ್ದಪ್ಪ,ಪ್ರಧಾನ ಕಾರ್ಯದರ್ಶಿ ನಾಗರಾಜು,ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ನಂಜುಂಡಸ್ವಾಮಿ,ಕಣ್ಣೂರು ವೃಷಭೇಂದ್ರ, ವಿಸ್ತಾರಕರಾದ ದಿಲೀಪ್,ಸತ್ತೇಗಾಲ ಪಂಚಾಯತಿಯ ಮುಖಂಡರುಗಳಾದ ಶಂಕರಪ್ಪ,ಗೋವಿಂದರಾಜು ,ರಾಜಣ್ಣ,ಮಾದಮ್ಮ ಇನ್ನೂ ಮುಂತಾದ ಮುಖಂಡರುಗಳು ಉಪಸಿತರಿದ್ದರು.

ವರದಿ-ಉಸ್ಮಾನ್ ಖಾನ್

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ