ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಅನ್ಯ ಪಕ್ಷ ತೊರೆದು ಎಮ್.ಆರ್ .ಮಂಜುನಾಥ್ ಸಮ್ಮುಖದಲ್ಲಿ ಜೆಡಿಎಸ್ ಪಕ್ಷ ಸೇರಿದ ಗ್ರಾಮಸ್ಥರು

ಚಾಮರಾಜನಗರ ಹನೂರು ವಿಧಾನ ಸಭಾ ಕ್ಷೇತ್ರದ ಜನನಾಯಕರಾದ ಎಂ.ಅರ್ ಮಂಜುನಾಥ್ ರವರ ಜನಪರ ಕಾರ್ಯಕ್ರಮಗಳನ್ನು ಮೆಚ್ಚಿ ಲೋಕ್ಕನಹಳ್ಳಿ ಜಿಲ್ಲಾ ಪಂಚಾಯತಿ ವ್ಯಾಪ್ತಿಯ ಬೆಳತೂರ್ ಗ್ರಾಮದ ಮಹಾದೇವಶೆಟ್ಟರು ಕಾಂಗ್ರೆಸ್ ನಿಂದ ಮತ್ತು ನಂಜುಂಡಶೆಟ್ಟರು ಬಿ ಜೆ ಪಿ ಪಕ್ಷದಿಂದ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು ಹಾಗೂ
ಉಗನಿಯ ಗ್ರಾಮದ ಮುಖಂಡರುಗಳು ಮತ್ತು ಇನ್ನಿತರರ ಗ್ರಾಮದ ಜನರು ಹನೂರು ವಿಧಾನ ಸಭಾ ಕ್ಷೇತ್ರದ ಅಭ್ಯರ್ಥಿ ಎಮ್.ಆರ್ ಮಂಜುನಾಥ್ ರ ಸಮ್ಮುಖದಲ್ಲಿ ಜೆ ಡಿ ಎಸ್ ಪಕ್ಷವನ್ನು ಸೇರಿದರು ಇದೇ ಸಂದರ್ಭದಲ್ಲಿ ಎಲ್ಲರನ್ನೂ ಆತ್ಮೀಯವಾಗಿ ಬರಮಾಡಿಕೊಂಡರು
ಸ್ಥಳೀಯ ಮುಖಂಡರು ಮಾತನಾಡಿ
ಮಂಜುನಾಥ್ ರವರ ಕಾರ್ಯವೈಖರಿ ಯನ್ನು ಮೆಚ್ಚಿ ಕಾಂಗ್ರೆಸ್ ಬಿ ಜೆ ಪಿ ಪಕ್ಷವನ್ನು ತೊರೆದು ಜೆಡಿಎಸ್ ಪಕ್ಷಕ್ಕೆ ಹಲವರು ಸೇರ್ಪಡೆಗೊಂಡರು ಎಂದರು ಇದೇ ಸಮಯದಲ್ಲಿ ಮುಖಂಡರಾದ ಶಿವಮೂರ್ತಿ,ಜಗನ್ನಾಥ್ ನಾಯ್ಡು,ಮಂಜೇಶ್ ಗೌಡ,ರಾಜೂಗೌಡ ಸೇರಿದಂತೆ ಹಲವರು ಹಾಜರಿದ್ದರು.
ವರದಿ:ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ