ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಮಲೆ ಮಹದೇಶ್ವರ ಬೆಟ್ಟಕ್ಕೆ ದರ್ಶನಕ್ಕೆ ಸಚಿವ ವಿ.ಸೋಮಣ್ಣ ಭೇಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ದರ್ಶನಕ್ಕೆ ಸಚಿವ ವಿ ಸೋಮಣ್ಣ ಭೇಟಿ ಮಾಡಲು ಹೋಗುವ ಮಾರ್ಗ ಮಧ್ಯದಲ್ಲಿ ಬಿಜೆಪಿ ಓಬಿಸಿ ಜಿಲ್ಲಾ ಕಾರ್ಯಕರಣಿ ಸದಸ್ಯರಾದ ಬಿ.ವೆಂಕಟೇಶ್ ರವರ ಕಛೇರಿ ಮುಂಭಾಗದಲ್ಲಿ ನಿಲ್ಲಿಸಿದರು ಇದನ್ನು ಅರಿತ ಬಿ.ವೆಂಕಟೇಶ್ ಹಾಗೂ ಅವರ ಅಭಿಮಾನಿಗಳು ಈ ಸಂಧರ್ಭದಲ್ಲಿ ಅವರಿಗೆ ಅದ್ಧೂರಿಯಾಗಿ ಸ್ವಾಗತ ಮಾಡಿ ಹೂವಿನ ಹಾರಗಳು ಶಾಲು ಹೊದಿಸಿ ತಮ್ಮ ನೆಚ್ಚಿನ ನಾಯಕರಿಗೆ ಸನ್ಮಾನ ಮಾಡಿದರು ನಂತರ ಅನೇಕ ಗ್ರಾಮಗಳಿಂದ ಬೀ ವೆಂಕಟೇಶ್ ರವರ ಕಛೇರಿಯಲ್ಲಿ ಹಾಜರಿದ್ದ ವಿವಿಧ ಗ್ರಾಮದ ಬಿಜೆಪಿ ಸದಸ್ಯರು ಕಾರ್ಯಕರ್ತರು ಸನ್ಮಾನ ಮಾಡಿ ಗೌರವಿಸಿದರು

ವರದಿ ಉಸ್ಮಾನ್ ಖಾನ್.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ