ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಜೆಡಿಎಸ್ ನಿಂದ ಕಾಂಗ್ರೆಸ್ ಸೇರ್ಪಡೆ

ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನ ಅಲಬನೂರು ಗ್ರಾಮದಲ್ಲಿ ಸನ್ಮಾನ್ಯ ಹಂಪನಗೌಡ ಬಾದರ್ಲಿಯವರ ನಾಯಕತ್ವವನ್ನು ಒಪ್ಪಿಕೊಂಡು ಕಾಂಗ್ರೇಸ್ ಪಕ್ಷದ ತತ್ವ ಸಿದ್ಧಾಂತವನ್ನು ಮೆಚ್ಚಿ, ಜೆಡಿಎಸ್ ಪಕ್ಷದ ನಾಯಕತ್ವಕ್ಕೆ ಬೇಸತ್ತು ಇಂದು ಅಲಬನೂರು ಗ್ರಾಮದ ಚಿದನಂದಸ್ವಾಮಿ, ಹನುಮಂತ ಮ್ಯಾಗೇರ್,ಹುಲಗಪ್ಪ ಬಜಂತ್ರಿ,ಸುರೇಶ್, ಶರಣಪ್ಪ, ಮಲ್ಲೇಶ, ನಾಗನಗೌಡ, ಕ್ಯಾಡ್ ನಾಗಪ್ಪ, ಫಕೀರಪ್ಪ, ಚನ್ನಬಸವ, ಶರಣಪ್ಪ ಗುಡಗುಂಟಿ, ಪಂಪಾಪತಿ ಹೋಟಲ್, ಕಣ್ಣಪ್ಪ, ಬಸವರಾಜ ಆಸಣ್ಣ, ಶಿವಪ್ಪ, ಅಧಿಕೃತವಾಗಿ ಕಾಂಗ್ರೆಸ ಪಕ್ಷಕ್ಕೆ ಸೇರ್ಪಡೆಯಾದರು.ಕಾಂಗ್ರೇಸ್ ಪಕ್ಷಕ್ಕೆ ಆಗಮಿಸಿದ ಆತ್ಮೀಯ ಮುಖಂಡರೇಲ್ಲರಿಗೂ ಪ್ರೀತಿಯ ಸ್ವಾಗತ ಕೋರುತ್ತೇವೆ, ಎಂದು ಕಾಂಗ್ರೆಸ್ ಸೋಶಿಯಲ್ ಮೀಡಿಯಾ,ವಾಗೀಶ ಗೆಳೆಯರ ಬಳಗ ಕರುನಾಡ ಕಂದ ಪತ್ರಿಕೆಗೆ ತಿಳಿಸಿದರು.
ವರದಿ ವೆಂಕಟೇಶ್ .ಹೆಚ್. ಬೂತಲದಿನ್ನಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ