ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಕೊಪ್ಪಳ ಜಿಲ್ಲೆಯಲ್ಲಿ ಶುರುವಾಯಿತು ಗಣಿ ಧಣಿ ರೆಡ್ಡಿ ಪಕ್ಷ ಯಾರೆಲ್ಲಾ ಪಕ್ಷಕ್ಕೆ ಸೇರುತ್ತಾರೆ ?

ಕೊಪ್ಪಳ:ಹೊಸ ಪಕ್ಷಕ್ಕೆ ಸೇರ್ತಾರಾ ಕೊಪ್ಪಳ ತಾಲೂಕಿನ ಗ್ರಾಮೀಣ ಭಾಗದ ಎಸ್ಸಿ ಘಟಕದ ಅಧ್ಯಕ್ಷರಾದ ಬಸವರಾಜ್ ಜಿ ಹೊಸಮನಿ?ಬ ರಾಜ್ಯದಲ್ಲಿ ಹೊಸಪಕ್ಷ ಕಟ್ಟಿರುವ ಶ್ರೀಗಾಲಿ ಜನಾರ್ದನ್ ರೆಡ್ಡಿ ಅವರು ಕೊಪ್ಪಳ ತಾಲೂಕಿಗೆ ಹೆಮ್ಮೆಯಿಂದ ಚುನಾವಣೆಗಾಗಿ ಕಾರ್ಯಕರ್ತರನ್ನು ಬರ ಮಾಡಿಕೊಂಡರು ಇದೇ ನಮ್ಮ ಕೊಪ್ಪಳ ಜಿಲ್ಲೆಯ ನ್ಯಾಯಾಲಯದ ವಕೀಲರ ಸಂಘದ ಅಧ್ಯಕ್ಷರಾದ ಪಟ್ಟಣ ಶೆಟ್ರು ಕಣಿವೆ ಕೊಪ್ಪಳ ಜಿಲ್ಲೆಯ ವಕೀಲರಿಗೆ ಅಧ್ಯಕ್ಷ ಸ್ಥಾನ ವಹಿಸಿಕೊಂಡದ್ದು ಹೆಮ್ಮೆಯ ವಿಷಯ ಅದರ ಜೊತೆಗೆ ವಿಶೇಷವಾಗಿ ಹೊಸ ಪಕ್ಷಕ್ಕೆ ಟಿಕೆಟ್ ಅನ್ನು ಕೊಡುವುದರ ಮೂಲಕ ಕೊಪ್ಪಳ ಜಿಲ್ಲೆಯ ಶ್ರೀಗವಿಸಿದ್ದೇಶ್ವರ ಜಾತ್ರಾ ಮಹೋತ್ಸವಕ್ಕೆ ಗಣಿಧಣಿ ಶ್ರೀಗಾಲಿ ಜನಾರ್ದನ್ ರೆಡ್ಡಿ ಅವರನ್ನು ಅದ್ದೂರಿಯಾಗಿ ಕೊಪ್ಪಳ ಜಿಲ್ಲೆಗೆ ಕಾರ್ಯಕರ್ತರು ಬರಮಾಡಿಕೊಂಡರು.ಜಿಲ್ಲೆಯ ಶ್ರೀ ಗವಿಸಿದ್ದೇಶ್ವರ ಮಹಾ ರಥೋತ್ಸವಕ್ಕೆ ಆಗಮಿಸಿದ್ದ ಶ್ರೀಗಾಲಿ ಜನಾರ್ಧನ್ ರೆಡ್ಡಿ ಅವರನ್ನು ಕೊಪ್ಪಳ ಜಿಲ್ಲೆಯ ಕಾರ್ಯಕರ್ತರು ಕೊಪ್ಪಳ ಜಿಲ್ಲೆಯ ಉಸ್ತವಾರಿ ವಹಿಸಿಕೊಂಡ ವಕೀಲರ ಸಂಘದ ಅಧ್ಯಕ್ಷರಾದ ಶ್ರೀಕಣಿಮಿ ವಕೀಲರು ಮತ್ತು ಹಾಲವರ್ತಿ ಗ್ರಾಮ ಪಂಚಾಯತಿಯ ಅಧ್ಯಕ್ಷರು ಹನುಮಂತ ವಾಲ್ಮೀಕಿ ಶ್ರೀ ಬರಮಪ್ಪ ಗೊರವರ್ ಮಾಜಿ ಉಪಾಧ್ಯಕ್ಷರು ಹಾಲವರ್ತಿ ಮತ್ತು ಅಂಬರೀಶ್ ಬಸಾಪುರ್ ಗ್ರಾಮ ಪಂಚಾಯತಿ ಸದಸ್ಯರು ಮತ್ತು ಡಿಎಸ್ಎಸ್ ಸಂಘದ ಅಧ್ಯಕ್ಷರು ಬಸವರಾಜ್ ಹೊಸಮನಿ ಗ್ರಾಮ ಘಟಕ ಹಾಲವರ್ತಿ ಮತ್ತು ಕಾರ್ಯಕರ್ತರು ಅಭಿಮಾನಿಗಳು ಭಾಗವಹಿಸಿದ್ದರು.

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ