ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ವನ್ನಿಕುಲ ಕ್ಷತ್ರಿಯ ಪ್ರೀಮಿಯರ್ ಲೀಗ್ ಕ್ರಿಕೆಟ್ ನಲ್ಲಿ ಕಾಂಚಳ್ಳಿಯ ‘ಎ’ ಟೀಮ್ ಭರ್ಜರಿ ಗೆಲುವು


ಹನೂರು:- ಸೂಳೇರಿಪಾಳ್ಯ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಾಂಚಳ್ಳಿ ಗ್ರಾಮದಲ್ಲಿ ಮಕರ ಸಂಕ್ರಾಂತಿ ಹಬ್ಬದ ಪ್ರಯುಕ್ತ ಆಯೋಜಿಸಲಾಗಿದ್ದ ವನ್ನಿಕುಲ ಕ್ಷತ್ರಿಯ ಪ್ರೀಮಿಯರ್ ಲೀಗ್ ನ ಪೈನಲ್ ಪಂದ್ಯದಲ್ಲಿ ನೆಲ್ಲೂರು ತಂಡವನ್ನು ಕಾಂಚಳ್ಳಿಯ ಎ ಟೀಮ್ ಮಣಿಸಿ ಭರ್ಜರಿ ಜಯ ಸಾಧಿಸಿತು ನಂತರ ಟ್ರೋಫಿ ಪಡೆದು ಸಂಭ್ರಮಿಸಿದರು.ಬಲದಿಂದ ನಾಯಕ ಶ್ರೀನಿವಾಸ್ ಮೂರ್ತಿ,ಮುನಿರಾಜು,
ಎಸ್ ಸುರೇಶ್,ಪ್ರವೀಣ,ಶಣ್ಮುಖ,ಪ್ರದೀಪ್ ,ಮಹೇಂದ್ರ,ಸುರೇಶ್,ಮತ್ತೆ ಮೇಲೆ ಎಡದಿಂದ ಸೋಮು,
ಪ್ರದೀಪ್ ಕುಮಾರ್ ಕೆ,

ಕಿರಣ್ ಮತ್ತು ಬಸವರಾಜು ಟ್ರೋಪಿ ಹಿಡಿದು ಸಂಭ್ರಮಿಸಿದರು.
ವರದಿ:ಪ್ರದೀಪ್ ಕುಮಾರ್ ಕೆ
ಕಾಂಚಳ್ಳಿ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ