ಸಂಪಾದಕರು: ಬಸವರಾಜ ಬಳಿಗಾರ

ಸಂಪರ್ಕ: 9986366909

ಇಂಡಿ ತಾಲೂಕಿನ ಹಳ್ಳಿಗಳಲ್ಲಿ ಪಂಚರತ್ನ ರಥ ಯಾತ್ರೆ

ಇಂಡಿ ತಾಲೂಕಿನ ಅಗರ ಖೇಡ ಗ್ರಾಮದ ಶ್ರೀ ಸಿದ್ದಾರೂಢ ಮಠದಲ್ಲಿ ಪಂಚರತ್ನ ರಥ ಯಾತ್ರೆ ಆಗಮಿಸಿದ್ದರಿಂದ ಶ್ರೀಮಠದಲ್ಲಿ ಸಮಾರಂಭ ಏರ್ಪಡಿಸಲಾಗಿತ್ತು ಈ ಕಾರ್ಯಕ್ರಮದ ದಿವ್ಯ ಸಾನಿದ್ಯ ಸ್ಥಾನವನ್ನು ಪ.ಪೂ.ಅಭಿನವ ಸಿದ್ಧಾನಂದ ಸ್ವಾಮಿಗಳು ವಹಿಸಿಕೊಂಡಿದ್ದರು ಮುಖ್ಯ ಅತಿಥಿಗಳ ಸ್ಥಾನವನ್ನು ನೀಲಕಂಠ ಬ ಸಾವಳಗಿಯವರು ವಹಿಸಿಕೊಂಡಿದ್ದರು. ಪಂಚರತ್ನ ಕೇಂದ್ರ ಬಿಂದು ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿಯವರು ವೇದಿಕೆಯ ಮೇಲೆ ಮಾತನಾಡುತ್ತಾ ತಮ್ಮ ಜನತಾದಳ ಪಕ್ಷದ ಕುರಿತು

ಈ ನಮ್ಮ ಪಕ್ಷ ಬಡವರಿಗಾಗಿ ಮೀಸಲು ಇದರೊಂದಿಗೆ ನಿಮ್ಮ ಸಮಸ್ಯೆಗಳಿಗೆ ಆದಷ್ಟು ಬೇಗನೆ ಸ್ಪಂದಿಸಿ ಪರಿಹಾರ ಒದಗಿಸಿ ಕೊಡುವ ಏಕೈಕ ಪಕ್ಷ ಕಾರಣ ತಾಲೂಕಾ ಅಧ್ಯಕ್ಷರಾದ ಬಿ.ಡಿ.ಪಾಟೀಲ ಇವರನ್ನು ತಾವೆಲ್ಲರೂ ಎತ್ತಿಕೊಂಡು ಅವರನ್ನು ಆಶೀರ್ವದಿಸಬೇಕು ಎಂದು ತಿಳಿಸಿದರುನಂತರ ಬಿ.ಡಿ ಪಾಟೀಲರು ಮಾತನಾಡಿದರು.ಕೊನೆಯದಾಗಿ ಅಭಿನವ ಸಿದ್ದಾನಂದ ಸ್ವಾಮಿಗಳು ಆಶೀರ್ವಚನ ನೀಡಿದರು.

ವರದಿ:ಅರವಿಂದ್ ಕಾಂಬಳೆ

ಕರುನಾಡ ಕಂದ ಪಾಕ್ಷಿಕ ಪತ್ರಿಕೆಯು ದೆಹಲಿಯ R.N.I ನಿಂದ ಅನುಮೋದನೆ ಪಡೆದ ರಾಜ್ಯಮಟ್ಟದ ಪತ್ರಿಕೆಯಾಗಿದ್ದು 2021 ನವೆಂಬರ್ 1 ರಿಂದ ಕೊಪ್ಪಳ ಜಿಲ್ಲೆಯಿಂದ ಪ್ರಾರಂಭವಾದ ಪತ್ರಿಕೆ ಇಂದು ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ತನ್ನ ವರದಿಗಾರರು ಹಾಗೂ ಅಪಾರ ಓದುಗರು, ಚಂದಾದಾರರ ಬಳಗವನ್ನು ಹೊಂದಿದೆ. (ನಮ್ಮ ಬಗ್ಗೆ ತಿಳಿಯಿರಿ- ಇಲ್ಲಿ ಕ್ಲಿಕ್‌ ಮಾಡಿ)

ಕರುನಾಡ ಕಂದ ಆನ್‌ಲೈನ್‌ ಸುದ್ದಿತಾಣದಲ್ಲಿ ಜಾಹೀರಾತು ದರ ದಿನಕ್ಕೆ 500 ರೂ.
ಪತ್ರಿಕೆಯ ಜಾಹೀರಾತು ದರ ಕಾಲು ಪುಟ 3,000/-
ಅರ್ಧ ಪುಟ 5,000/-
ಪೂರ್ಣ ಪುಟ 10,000/-

ಸ್ಥಳೀಯ ಸುದ್ದಿ,ಜಾಹೀರಾತು ಹಾಗೂ ವರದಿಗಾರರಾಗಲು ಸಂಪರ್ಕಿಸಿ

ಬಸವರಾಜ ಬಳಿಗಾರ
ಸಂಪಾದಕರು, ಕರುನಾಡ ಕಂದ
ಕರೆ ಮಾಡಿ 9986366909

Facebook
Twitter
WhatsApp
LinkedIn

Leave a Reply

Your email address will not be published. Required fields are marked *

ಇದನ್ನೂ ಓದಿ